ಕಾರು ಸಾಲ ಶೇ.30ರಷ್ಟು ಏರಿಕೆ


Team Udayavani, Dec 20, 2017, 7:35 AM IST

car-loan.jpg

ಮುಂಬೈ: ಭಾರತದಲ್ಲಿ ಕಾರು ಕೊಳ್ಳಲು ಪಡೆಯಲಾಗುತ್ತಿರುವ ಸಾಲದ ಮೊತ್ತ ಪ್ರಸಕ್ತ ವರ್ಷದಲ್ಲಿ ಶೇ.30ರಷ್ಟು ಹೆಚ್ಚಾಗಿದೆ ಎಂದು ಕ್ರಿಫ್ ಹೈಮಾರ್ಕ್‌ ಎಂಬ ಸಂಸ್ಥೆಯು ತನ್ನ ಸಮೀûಾ ವರದಿಯಲ್ಲಿ ತಿಳಿಸಿದೆ. 

ಜನವರಿಯಿಂದ ಸೆಪ್ಟೆಂಬರ್‌ವರೆಗೆ ಭಾರತದಾದ್ಯಂತ ನಡೆಸಲಾಗಿದ್ದ ಸಮೀಕ್ಷೆ ಯಲ್ಲಿ, 3.59 ಲಕ್ಷ ಕೋಟಿ ರೂ.ಗಳಷ್ಟು ಕಾರು ಸಾಲ ನೀಡಲಾಗಿದ್ದು, ಇದರಿಂದ 31 ಲಕ್ಷ ಕಾರುಗಳ ಮಾರಾಟಕ್ಕೆ ಅನುಕೂಲವಾಗಿದೆ. ಅಲ್ಲದೆ, ಸೆಪ್ಟೆrಂಬರ್‌ ಅಂತ್ಯದ ಹೊತ್ತಿಗೆ 17 ಲಕ್ಷ ಕಾರುಗಳಿಗೆ ಅದಾಗಲೇ ಫೈನಾನ್ಸ್‌ ಒದಗಿಸಿಯಾಗಿ ತ್ತೆಂದು ವರದಿ ಹೇಳಿದೆ. ಕಳೆದ 3 ವರ್ಷಗಳಲ್ಲಿ ಗ್ರಾಹಕನೊಬ್ಬ ಕೊಳ್ಳುತ್ತಿರುವ ಸರಾಸರಿ ಕಾರು ಸಾಲದ ಪ್ರಮಾಣದಲ್ಲೂ ಏರಿಕೆಯಾಗಿದ್ದು, 2016 -17ರ ಆರ್ಥಿಕ ವರ್ಷದಲ್ಲಿ ಇದು 5.5 ಲಕ್ಷ ರೂ.ಗಳಿಗೆ ಮುಟ್ಟಿದೆ. ಮೂರು ವರ್ಷಗಳ ಹಿಂದೆ ಇದು 4.5 ಲಕ್ಷ ರೂ.ಗಳಷ್ಟಿತ್ತು. 

ಮತ್ತೂಂದು ಆಸಕ್ತಿದಾಯಕ ವಿಚಾರ ವೇನೆಂದರೆ, 5 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ಕಾರು ತೆಗೆದುಕೊಳ್ಳುತ್ತಿರು ವವರ ಪ್ರಮಾಣ ಹೆಚ್ಚಾಗುತ್ತಿರುವುದು. ಈ ವರ್ಷ ಕಾರು ಸಾಲ ಪಡೆದಿರುವ ಒಟ್ಟು ಗ್ರಾಹಕರಲ್ಲಿ ಶೇ. 40ರಷ್ಟು ಜನ, 5ರಿಂದ 10 ಲಕ್ಷ ರೂ. ಸಾಲ ಪಡೆದವರೇ ಆಗಿದ್ದಾರೆ. ಇದೇ ಈಗ ಸದ್ಯದ ಜನಪ್ರಿಯ ಸಾಲದ ಪ್ರಮಾಣವಾಗಿದೆ. ಈ ಹಿಂದೆ, ಹೆಚ್ಚು ಮಂದಿ 2ರಿಂದ 5 ಲಕ್ಷ ರೂ.ಗಳ ಸಾಲದ ಮೊರೆ ಹೋಗುತ್ತಿದ್ದರು. ಈಗ 5ರಿಂದ 10 ಲಕ್ಷ ರೂ.ಗಳತ್ತ ಹೋಗುತ್ತಿರುವುದು ಜನರ ಬದಲಾದ ಅಗತ್ಯ, ಆಶಯಗಳ ಪ್ರತೀಕವೆಂದು ಹೇಳಲಾಗಿದೆ. 

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.