ಪಾಕ್ ಗೆ ಪ್ರತ್ಯುತ್ತರ; ಸ್ನೈಪರ್ ನ ಹೊಡೆದುರುಳಿಸಿದ ಯೋಧರು
Team Udayavani, Dec 25, 2017, 6:00 AM IST
ಜಮ್ಮು/ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಮೇಜರ್ ಸಹಿತ ನಾಲ್ವರು ಯೋಧರ ಪ್ರಾಣ ಬಲಿತೆಗೆದುಕೊಂಡ ಪಾಕ್ಗೆ ಭಾರತೀಯ ಸೇನೆಯು ರವಿವಾರ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಕಡೆಯಿಂದ ದಾಳಿಗೆ ಸಜ್ಜಾಗುತ್ತಿದ್ದ ಸ್ನೆ„ಪರ್ವೊಬ್ಬನನ್ನು ಪತ್ತೆ ಹಚ್ಚಿ, ಆತನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ರಜೌರಿ ಜಿಲ್ಲೆಯ ಕೇರಿ ವಲಯ ದಲ್ಲಿ ಶನಿವಾರವಷ್ಟೇ ಕದನ ವಿರಾಮ ಉಲ್ಲಂ ಸಿದ್ದ ಹೇಡಿ ಪಾಕ್, ಭಾರತದ ನಾಲ್ವರು ಯೋಧರ ಸಾವಿಗೆ ಕಾರಣವಾಗಿತ್ತು. ರವಿವಾರ ಮತ್ತೆ ತನ್ನ ಚಾಳಿ ಮುಂದುವರಿಸಿದ ನೆರೆರಾಷ್ಟ್ರ, ಪೂಂಛ… ಜಿಲ್ಲೆಯ ಶಹಾಪುರ್ ಪ್ರದೇಶ ದಲ್ಲಿರುವ ಮುಂಚೂಣಿ ನೆಲೆಗಳ ಮೇಲೆ ಏಕಾಏಕಿ ಅಪ್ರಚೋದಿತ ಗುಂಡಿನ ದಾಳಿ ಆರಂಭಿಸಿತು. ಈ ಸಂದರ್ಭ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?