ಭಾರತದಿಂದ ಮತ್ತೆ ಸರ್ಜಿಕಲ್ ಸ್ಟ್ರೈಕ್; 3 ಪಾಕ್ ಸೈನಿಕರ ಹತ್ಯೆ


Team Udayavani, Dec 26, 2017, 11:04 AM IST

India-retaliates-700.jpg

ಹೊಸದಿಲ್ಲಿ : ಕಳೆದ ಶನಿವಾರ ಪಾಕ್‌ ಸೇನೆ ಗಡಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಲ್ವರು ಭಾರತೀಯ ಯೋಧರನ್ನು ಕೊಂದದ್ದಕ್ಕೆ ಸೇಡು ತೀರಿಸಲು ಭಾರತೀಯ ಸೇನಾ ಪಡೆ ನಿನ್ನೆ ಸೋಮವಾರ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಮೂವರು ಪಾಕ್‌ ಸೈನಿಕರನ್ನು ಹತ್ಯೆಗೈದಿತು.

ಸೇಡಿನ ಈ ದಾಳಿಯಲ್ಲಿ ಒಬ್ಬ ಪಾಕ್‌ ಸೈನಿಕ ಗಂಭೀರವಾಗಿ ಗಾಯಗೊಂಡ ಎಂದು ಸೇನಾ ಮೂಲಗಳನ್ನು ಉಲ್ಲೇಖೀಸಿ ಎಎನ್‌ಐ ವರದಿ ಮಾಡಿದೆ. ಆದರೂ ಈ ಘಟನೆ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ.

ಕಳೆದ ಡಿ.23ರ ಶನಿವಾರ ಓರ್ವ ಭಾರತೀಯ ಸೇನಾ ಮೇಜರ್‌ ಸಹಿತ ನಾಲ್ಕು ಯೋಧರು ಪಾಕ್‌ ಗುಂಡಿನ ಮತ್ತು ಶೆಲ್‌ ದಾಳಿಗೆ ಹುತಾತ್ಮರಾಗಿದ್ದರು. ಜಮ್ಮು ಕಾಶ್ಮೀರದ ರಾಜೋರಿ ಜಿಲ್ಲೆಯ ಎಲ್‌ಓಸಿಯಲ್ಲಿ ಪಾಕ್‌ ಸೇನೆಯಿಂದ ಈ ದಾಳಿ ನಡೆದಿತ್ತು.

ಪಾಕ್‌ ದಾಳಿಗೆ ಹುತಾತ್ಮರಾಗಿದ್ದ ಮೇಜರ್‌ ಅವರನ್ನು 32ರ ಹರೆಯದ ಮೇಜರ್‌ ಮೋಹರ್‌ಕರ್‌ ಪ್ರಫ‌ುಲ್ಲ ಅಂಬಾದಾಸ್‌ ಎಂದು ಗುರುತಿಸಲಾಗಿದ್ದು ಇವರು ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯವರು; 120 ಇನ್‌ಫ್ಯಾಂಟ್ರಿ ಬ್ರಿಗೇಡ್‌ಗೆ ಸೇರಿದವರು. ಇವರು ಪತ್ನಿ ಅವೋಳಿ ಮೋಹರ್‌ಕರ್‌ ಅವರನ್ನು ಅಗಲಿದ್ದಾರೆ. 

ಹುತಾತ್ಮರಾಗಿದ್ದ ಇತರ ಯೋಧರೆಂದರೆ 34ರ ಹರೆಯದ ಲ್ಯಾನ್ಸ್‌ ನಾಯಕ್‌ ಗುರ್‌ವೆುàಲ್‌ ಸಿಂಗ್‌, ಅಮೃತ್‌ಸರ, ಪಂಜಾಬ್‌, (ಪತ್ನಿ ಕುಲಜಿತ್‌ ಕೌರ್‌ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ) 30ರ ಹರೆಯದ ಸಿಪಾಯ್‌ ಪರ್ಗತ್‌ ಸಿಂಗ್‌, ಕರ್ನಾಲ್‌, ಹರಿಯಾಣ (ಪತ್ನಿ ರಮಣ್‌ಪ್ರೀತ್‌ ಕೌರ್‌ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ).

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.