1300 ಮಹಿಳೆಯರಿಂದ ಸ್ವತಂತ್ರವಾಗಿ ಹಜ್‌ ಯಾತ್ರೆ: ಪ್ರಧಾನಿ ಮೋದಿ


Team Udayavani, Jan 1, 2018, 6:25 AM IST

modi.jpg

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಹಜ್‌ ಯಾತ್ರೆ ಹಾಗೂ ತ್ರಿವಳಿ ತಲಾಖ್‌ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ನಿಯಮದಲ್ಲಿ ಬದಲಾವಣೆ ಮಾಡಿದ್ದರಿಂದಾಗಿ ಈ ಬಾರಿ 1300 ಮಹಿಳೆಯರು ಹಜ್‌ ಯಾತ್ರೆಯನ್ನು ಸ್ವತಂತ್ರವಾಗಿ ಕೈಗೊಳ್ಳುತ್ತಿದ್ದಾರೆ. ಈ ಹಿಂದೆ ಮಹಿಳೆಯರು ಯಾರಾದರೂ ಪುರುಷರೊಂದಿಗೆ ಮಾತ್ರವೇ ಹಜ್‌ ಯಾತ್ರೆ ಕೈಗೊಳ್ಳಬಹುದಿತ್ತು ಎಂದು ಮೋದಿ ಹೇಳಿದ್ದಾರೆ.

ನನಗೆ ಈ ವಿಷಯ ಮೊದಲು ತಿಳಿಯುತ್ತಿದ್ದಂತೆಯೇ ಆಘಾತವಾಯಿತು. ಮುಸ್ಲಿಂ ಮಹಿಳೆಯರು ಹಲವು ವರ್ಷಗಳಿಂದಲೂ ಈ ವಿಷಯದಲ್ಲಿ ತಾರತಮ್ಯ ಅನುಭವಿಸುತ್ತಿದ್ದರೂ, ಈ ಬಗ್ಗೆ ಚರ್ಚೆಯೂ ನಡೆದಿರಲಿಲ್ಲ. ಈ ಸಂಬಂಧ ನಮ್ಮ ಅಲ್ಪಸಂಖ್ಯಾತ ಸಚಿವಾಲಯ ನಿರ್ದೇಶನ ಹೊರಡಿಸಿ, 70 ವರ್ಷಗಳ ಈ ಪದ್ಧತಿಯನ್ನು ನಿರ್ಮೂಲನೆಗೊಳಿಸಿದೆವು. ಅಷ್ಟೇ ಅಲ್ಲ, ಈ ಹಿಂದೆ ಮಹಿಳೆಯರಿಗೆ ಲಾಟರಿ ವ್ಯವಸ್ಥೆ ಇತ್ತು. ಇದನ್ನೂ ತೆಗೆದುಹಾಕಲಾಗಿದ್ದು, ಅರ್ಜಿ ಸಲ್ಲಿಸಿದ ಎಲ್ಲ ಮಹಿಳೆಯರಿಗೂ ಅವಕಾಶ ನೀಡಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ತ್ರಿವಳಿ ತಲಾಖ್‌ ವಿಚಾರವನ್ನೂ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಹಲವು ವರ್ಷಗಳ ಕಠಿಣ ಪರಿಶ್ರಮದ ನಂತರ ತ್ರಿವಳಿ ತಲಾಖ್‌ನಿಂದ ಮಹಿಳೆಯರು ಮುಕ್ತಿ ಹೊಂದುವ ಸಮಯ ಸನ್ನಿಹಿತವಾಗಿದೆ ಎಂದಿದ್ದಾರೆ. ಲೋಕಸಭೆಯಲ್ಲಿ ಮಸೂದೆ ಅನುಮೋದನೆಗೊಂಡ ನಂತರ ಮೋದಿ ಇದೇ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದಾರೆ. ಇನ್ನೊಂದೆಡೆ 2000 ನೇ ಇಸ್ವಿಯಲ್ಲಿ ಜನಿಸಿದವರಿಗೆ ಈ ವರ್ಷ ಮತ ಚಲಾವಣೆ ಹಕ್ಕು ಸಿಗುತ್ತದೆ. ಹೀಗಾಗಿ ಯವಕರಿಗೆ ಈ ವರ್ಷ ಮಹತ್ವದ್ದಾಗಿದೆ ಎಂದಿರುವ ಮೋದಿ, ಯೋಚಿಸಿ ಮತಚಲಾವಣೆ ಮಾಡುವುದು ಮುಖ್ಯ ಎಂದೂ ಹೇಳಿದ್ದಾರೆ. ಇನ್ನೊಂದೆಡೆ ಅಣಕು ಸಂಸತ್‌ ಕಲಾಪವನ್ನು ನಡೆಸುವ ಬಗ್ಗೆ ಪ್ರಸ್ತಾಪಿಸಿದ ಮೋದಿ, ಮುಂದಿನ ಆಗಸ್ಟ್‌ 15ರಂದು ದೆಹಲಿಯಲ್ಲಿ ಅಣಕು ಸಂಸತ್‌ ಕಲಾಪ ನಡೆಸಲಾಗುತ್ತದೆ. ಇದರಲ್ಲಿ 18 ರಿಂದ 25 ವರ್ಷದ ಯುವಕರು ಕುಳಿತು ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದನ್ನು ನಂತರದಲ್ಲಿ ಎಲ್ಲ ಜಿಲ್ಲೆಗೂ ವಿಸ್ತರಿಸುವ ಬಗ್ಗೆ ಚಿಂತಿಸಲಾಗುತ್ತದೆ ಎಂದಿದ್ದಾರೆ.

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.