ಉಗ್ರರು, ಮಾವೋವಾದಿಗಳಿಗೆ ಕ್ಷಮಾದಾನ ಇಲ್ಲ: ಸರಕಾರ
Team Udayavani, Jan 2, 2018, 4:52 PM IST
ಹೊಸದಿಲ್ಲಿ : ಹಿಂಸೆ ಮತ್ತು ಸಶಸ್ತ್ರ ಹೋರಾಟ ತೊರೆಯುವ ಜಮ್ಮು ಕಾಶ್ಮೀರದಲ್ಲಿನ ಉಗ್ರರು ಮತ್ತು ಮಾವೋವಾದಿಗಳಿಗೆ ಸಾರ್ವತ್ರಿಕ ಕ್ಷಮಾದಾನ ನೀಡುವ ಯಾವುದೇ ಯೋಜನೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರಕಾರ ಇಂದು ಲೋಕಸಭೆಗೆ ತಿಳಿಸಿತು.
ಹಿಂಸೆ ಮತ್ತು ಸಶಸ್ತ್ರ ಹೋರಾಟ ತೊರೆದು ಮುಖ್ಯವಾಹಿನಿಗೆ ಬರಲು ಬಯಸುವ ಕಾಶ್ಮೀರೀ ಉಗ್ರರು ಮತ್ತು ಮಾವೋವಾದಿಗಳಿಗೆ ಸಾರ್ವತ್ರಿಕ ಕ್ಷಮಾದಾನ ನೀಡಿ ಅವರಿಗೆ ಪುನರ್ ವಸತಿ ಕಲ್ಪಿಸುವ ಯೋಜನೆ ಸರಕಾರದ ಮುಂದಿದೆಯೇ ಎಂದು ಲೋಕಸಭೆಯಲ್ಲಿಂದು ಕೇಳಲಾದ ಲಿಖೀತ ಪ್ರಶ್ನೆಗೆ ಕೇಂದ್ರ ಸಹಾಯಕ ಗೃಹ ಸಚಿವ ಕಿರಣ್ ರಿಜಿಜು ಇಲ್ಲವೆಂದು ಉತ್ತರಿಸಿದರು.
ಜಮ್ಮು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿನ ಎಡಪಂಥೀಯ ಭಯೋತ್ಪಾದನೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಬಹುಸ್ತರಗಳಲ್ಲಿ ಕಾರ್ಯಾಚರಿಸುವ ತಂತ್ರಗಾರಿಕೆಯನ್ನು ಹೊಂದಿದೆ ಎಂದು ಸಚಿವ ರಿಜಿಜು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್