ಪದ್ಮಾವತ್: ರಾಜಸ್ಥಾನದ ಬಳಿಕ ಈಗ ಗುಜರಾತ್ನಿಂದ ನಿಷೇಧ
Team Udayavani, Jan 12, 2018, 7:10 PM IST
ಮುಂಬಯಿ : ಕೇಂದ್ರ ಸೆನ್ಸಾರ್ ಮಂಡಳಿಯಿಂದ ಹೆಸರು ಬದಲಿಸಲ್ಪಟ್ಟು ಯು/ಎ ಸರ್ಟಿಫಿಕೇಟ್ ಪಡೆದಿರುವ ವಿವಾದಿತ ಪದ್ಮಾವತ್ (ಹಿಂದಿನ ಹೆಸರು ಪದ್ಮಾವತಿ) ಚಿತ್ರವನ್ನು ತಮ್ಮ ರಾಜ್ಯದಲ್ಲಿ ಪ್ರದರ್ಶಿಸಲು ಬಿಡುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಹೇಳಿದ ತರುವಾಯ ಈಗ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಕೂಡ ಪದ್ಮಾವತ್ಗೆ ತಮ್ಮ ರಾಜ್ಯದಲ್ಲಿ ಪ್ರದರ್ಶನಾವಕಾಶ ನೀಡೆವು ಎಂದು ಹೇಳಿದ್ದಾರೆ.
ಕೇಂದ್ರ ಸೆನ್ಸಾರ್ ಮಂಡಳಿಯ ಸರ್ಟಿಫಿಕೇಟ್ ಪಡೆದಿರುವ ಪದ್ಮಾವತ್ ಚಿತ್ರ ಇದೇ ಜನವರಿ 25ರಂದು ಬಿಡುಗಡೆಯಾಗಲಿದೆ.
ಇಂದು ಇಲ್ಲಿನಿ ಸಿಬಿಎಫ್ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ 70ಕ್ಕೂ ಅಧಿಕ ರಾಜಸ್ಥಾನದ ಕರ್ಣಿ ಸೇನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಹಾಜಿ ಅಲಿ ಎದುರು ನಡೆದಿದ್ದ ಇನ್ನೊಂದು ಪ್ರತಿಭಟನೆಯಲ್ಲಿ 30ಕ್ಕೂ ಅಧಿಕ ಕರ್ಣಿ ಸೇನಾ ಬೆಂಬಲಿಗರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್