ಪಾಕ್ ಅಪ್ರಚೋದಿ ದಾಳಿ: ಭಾರತೀಯ ಸೇನಾ ಜವಾನ ಹುತಾತ್ಮ
Team Udayavani, Jan 13, 2018, 7:06 PM IST
ಜಮ್ಮು : ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಪಡೆಗಳು ಇಂದು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಸೇನಾ ಜವಾನ ಮೃತಪಟ್ಟನೆಂದು ಸೇನೆ ತಿಳಿಸಿದೆ.
ಪಾಕಿಸ್ಥಾನದ ಈ ದಾಳಿಗೆ ಭಾರತೀಯ ಪಡೆಗಳು ಅತ್ಯಂತ ಬಲಿಷ್ಠ ಹಾಗೂ ಪರಿಣಾಮಕಾರಿ ಮರು ದಾಳಿಯ ಸಂಘಟಿಸಿಪಾಕಿಗೆ ಪ್ರಬಲ ಪ್ರತ್ಯುತ್ತರ ನೀಡಿರುವುದಾಗಿ ಸೇನಾ ವಕ್ತಾರ ತಿಳಿಸಿದ್ದಾರೆ. ಸುಂದರ್ಬನಿ ವಲಯದಲ್ಲಿ ಭಾರತೀಯ ಸೇನಾ ಹೊರಠಾಣೆಗಳನ್ನು ಗುರಿ ಇರಿಸಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಹುತಾತ್ಮರಾಗಿರುವ ಲ್ಯಾನ್ಸ್ ನಾಯಕ್ ಯೋಗೇಶ್ ಮುರಲೀಧರ್ ಭದಾನೆ (22) ಅವರು ಮಹಾರಾಷ್ಟ್ರದ ಧುಳೆ ಜಿಲ್ಲೆಯ ಖಲಾಣೆ ಗ್ರಾಮದವರು. ಪಾಕ್ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರು ಅನಂತರ ಕೊನೆಯುಸಿರೆಳೆದರು. ಭದಾನೆ ಅವರು ಪತ್ನಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…