ಸುಖೋಯ್‌ನಲ್ಲಿ ನಿರ್ಮಲ ದಾಖಲೆ


Team Udayavani, Jan 18, 2018, 10:44 AM IST

18-23.jpg

ಜೋಧಪುರ: ಇತ್ತೀಚೆಗಷ್ಟೇ, ನೌಕಾಪಡೆಯ ಐಎನ್‌ಎಸ್‌ ವಿಕ್ರಮಾದಿತ್ಯ ನೌಕೆಯಲ್ಲಿ ಪ್ರಯಾಣಿಸುವ ಮೂಲಕ ನೌಕಾಪಡೆಯ ಕಾರ್ಯವೈಖರಿ ಅರಿಯುವ ಪ್ರಯತ್ನ ಮಾಡಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಬುಧವಾರ, ಸುಖೋಯ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಈ ಸಾಹಸಗೈದ ಭಾರತದ ಮೊದಲ ರಕ್ಷಣಾ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 

ಬುಧವಾರ ಬೆಳಗ್ಗೆ ಜೋಧಪುರ ವಾಯು ನೆಲೆಯಿಂದ ಸುಖೋಯ್‌-30 ಎಂಕೆಐ ವಿಮಾನದಲ್ಲಿ ಪೈಲಟ್‌ ಜತೆ ಗಗನಕ್ಕೆ ಹಾರಿದ ಸೀತಾರಾಮನ್‌, ಸುಮಾರು 45 ನಿಮಿಷಗಳ ಕಾಲ ಆಕಾಶದಲ್ಲಿ ಸಂಚರಿಸಿ ಹಿಂದಿರುಗಿದರು. 

ಹಾರಾಟಕ್ಕೂ ಮೊದಲು, ನಿರ್ಮಲಾ ಅವರಿಗೆ ಸೂಕ್ತ ತಿಳಿವಳಿಕೆ ನೀಡಲಾಯಿತು.  ಇಬ್ಬರು ಕುಳಿತುಕೊಳ್ಳಬಹುದಾದ ಕಾಕ್‌ಪಿಟ್‌ನಲ್ಲಿ ಪೈಲಟ್‌ನ ಹಿಂಬದಿಯ ಸೀಟಿನಲ್ಲಿ ಕುಳಿತ ನಿರ್ಮಲಾ ಅವರಿಗೆ ಪೈಲಟ್‌ ಕೆಲವಾರು ಸೂಚನೆಗಳನ್ನು ನೀಡಿದರು. ಆನಂತರ, ಅವರನ್ನು ಪೈಲಟ್‌ ಆಕಾಶಕ್ಕೆ ಕರೆದೊಯ್ದರು. 

ಇಂದಿನ ನನ್ನ ಪಯಣ, ಸುಖೋಯ್‌ನಲ್ಲಿ ಹಾರಾಡುವ ಯೋಧರ ಬಗೆಗಿನ ಗೌರವವನ್ನು ಹೆಚ್ಚಿಸಿದೆ. ಇಂಥ ಸ್ಮರಣೀಯ ಪಯಣದ ಅವಕಾಶ ನೀಡಿದ ವಾಯು ಸೇನೆಗೆ ಧನ್ಯವಾದ. 
ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವೆ

ಈ ಹಿಂದೆ ಯುದ್ಧವಿಮಾನಗಳಲ್ಲಿ ಪಯಣಿಸಿದ ಗಣ್ಯರು
ವರ್ಷ        ಹೆಸರು                        ಸ್ಥಾನ                 ವಿಮಾನ
2003    ಜಾರ್ಜ್‌ ಫೆ‌ರ್ನಾಂಡಿಸ್‌        ರಕ್ಷಣಾ ಸಚಿವ       ಮಿಗ್‌-21
2006    ಅಬ್ದುಲ್‌ ಕಲಾಂ                ರಾಷ್ಟ್ರಪತಿ            ಸುಖೋಯ್‌-30
2009    ಪ್ರತಿಭಾ ಪಾಟೀಲ್‌            ರಾಷ್ಟ್ರಪತಿ            ಸುಖೋಯ್‌-30
2016    ಕಿರಣ್‌ ರಿಜಿಜು                  ಕೇಂದ್ರ ಸಚಿವ       ಸುಖೋಯ್‌-30

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.