ನಾರಿಮನ್‌ ಹೌಸ್‌ಗೆ ನೆತನ್ಯಾಹು ಭೇಟಿ


Team Udayavani, Jan 19, 2018, 9:08 AM IST

19-12.jpg

ಮುಂಬಯಿ: ಭಾರತ ಭೇಟಿಯ ಕೊನೆಯ ಚರಣದಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಗುರುವಾರ ನಾರಿಮನ್‌ ಹೌಸ್‌ಗೆ ಭೇಟಿ ನೀಡಿದ್ದು, 26/11 ರ ದಾಳಿ ವೇಳೆ ಇಲ್ಲಿ ನಡೆದ ರಕ್ತಪಾತವನ್ನು ಉಲ್ಲೇಖೀಸಿದರು. ಈ ಪ್ರದೇಶವು ವಿಶಿಷ್ಟವಾದ ಪ್ರೀತಿ ಹಾಗೂ ದ್ವೇಷಕ್ಕೆ ದ್ಯೋತಕವಾಗಿದೆ ಎಂದು ಅವರು ಹೇಳಿದರು. ಇಲ್ಲಿನ ಯಹೂದಿ ಕುಟುಂಬವು ಎಲ್ಲ ಜನರಿಗೂ ಪ್ರೀತಿ ತೋರಿಸಿದೆ. ಆದರೆ ಉಗ್ರರು ಇಸ್ರೇಲಿಗಳ ವಿರುದ್ಧ ದ್ವೇಷ ಕಾರಿದ್ದರು ಎಂದರು. ಇದಕ್ಕೂ ಮೊದಲು ನೆತನ್ಯಾಹು 26/11ರ ದಾಳಿಯ ಸಂತ್ರಸ್ತರಿಗೆ ಗೌರವ ನಮನ ಸಲ್ಲಿಸಿದರು. ಇವರೊಂದಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫ‌ಡ್ನವೀಸ್‌ ಕೂಡ ಇದ್ದರು.

ಇಸ್ರೇಲ್‌ ಮೂಲದ ಮೊಶೆ ತನ್ನ ತಂದೆ ತಾಯಿಗಳನ್ನು ಕಳೆದುಕೊಂಡ ಸ್ಥಳ ಇದಾಗಿದ್ದು, ಮೊಶೆಯನ್ನು ಗುರುವಾರ ನೆತನ್ಯಾಹು ಭೇಟಿ ಮಾಡಿದರು. ಮೊಶೆಯ ತಂದೆ-ತಾಯಿ ಸೇರಿದಂತೆ ಆರು ಜನರ ಮೇಲೆ ಉಗ್ರರು ದಾಳಿ ನಡೆಸಿ ಹತ್ಯೆಗೈದಿದ್ದರು. ಈ ದಾಳಿಯ ವೇಳೆ ಎರಡು ವರ್ಷದ ಮಗುವಾಗಿದ್ದ ಮೊಶೆ ಅಚ್ಚರಿ ರೀತಿಯಲ್ಲಿ ಪಾರಾಗಿದ್ದ. 

ಈ ಮಧ್ಯೆ ಮುಂಬಯಿಯಲ್ಲಿ ಇಂಡಿಯಾ- ಇಸ್ರೇಲ್‌ ಬ್ಯುಸಿನೆಸ್‌ ಸಮ್ಮೇಳನದಲ್ಲಿ ಮಾತ ನಾಡಿದ ನೆತನ್ಯಾಹು, ಇಸ್ರೇಲ್‌ನಲ್ಲಿ ಸೇನೆ ಯಿಂ ದಾಗಿ ನಿಜವಾದ ಶಿಕ್ಷಣ ಲಭ್ಯ ವಾಗುತ್ತಿದೆ. ಪ್ರತಿ ನಾಗರಿಕನೂ ಮೊದಲು ಸೇನೆಯಲ್ಲಿ ಸೇವೆ ಸಲ್ಲಿಸುವುದರಿಂದ ವಾಸ್ತವ ಶಿಕ್ಷಣವನ್ನು ಪಡೆಯುತ್ತಾನೆ. ಇದು ಬೇರೆ ಯಾವ ದೇಶದಲ್ಲೂ ಇಲ್ಲ ಎಂದರು. ಅಲ್ಲದೆ, ಭಾರತ-ಇಸ್ರೇಲ್‌ ಸಂಬಂಧ ರೂಪುಗೊಂಡಿದ್ದು ಸ್ವರ್ಗದಲ್ಲೇ ಎಂದೂ ನೆತನ್ಯಾಹು ಹೊಗಳಿದ್ದಾರೆ. ಸಮ್ಮೇಳನದಲ್ಲಿ ದೇಶದ ಪ್ರಮುಖ ಉದ್ಯಮಿಗಳು ಹಾಜರಿದ್ದರು. ಅಲ್ಲದೆ, ಉದ್ಯಮಿಗಳೊಂದಿಗೆ ನೆತನ್ಯಾಹು ಔತಣಕೂಟದಲ್ಲೂ ಭಾಗವಹಿಸಿದರು.

26/11ರ ಸಂತ್ರಸ್ತರ ನೆನಪಿಗಾಗಿ ನಾರಿಮನ್‌ ಹೌಸ್‌ನಲ್ಲಿ ಸ್ಮಾರಕ ಅನಾವರಣ ಬಳಿಕ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಅವರು ಮೋಶೆಯ ಹಣೆಗೆ ಮುತ್ತಿಕ್ಕಿದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.