ಕೇಜ್ರಿಗೆ ಭಾರೀ ಹಿನ್ನಡೆ, 20 ಆಪ್ ಶಾಸಕರನ್ನು ಅನರ್ಹಗೊಳಿಸಿ; ಆಯೋಗ
Team Udayavani, Jan 19, 2018, 2:41 PM IST
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಆಪ್ ನ 20 ಶಾಸಕರನ್ನು ಅನರ್ಹಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿಗೆ ಶಿಫಾರಸು ಮಾಡಿದೆ.
ಲಾಭದಾಯಕ ಹುದ್ದೆ ಹೊಂದಿರುವ ಆರೋಪದಡಿಯಲ್ಲಿ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರಿಗೆ ಚುನಾವಣಾ ಆಯೋಗ ವರದಿ ಕಳುಹಿಸಿರುವುದಾಗಿ ತಿಳಿಸಿದೆ.
ಆಮ್ ಆದ್ಮಿ ಪಕ್ಷದ 21 ಶಾಸಕರನ್ನು ಅನರ್ಹಗೊಳಿಸುವಂತೆ 2016ರ ಜೂನ್ 9ರಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷ ಬಹುಮತ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದು, 20 ಸ್ಥಾನಗಳಿಗೆ ಉಪಚುನಾವಣೆಯ ನಡೆಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…