ಪದ್ಮಾವತ್ : ಅಂಬಾಲಾದಲ್ಲಿ ರಾಜಪೂತ ಯುವ ದಳದಿಂದ ಪ್ರತಿಭಟನೆ
Team Udayavani, Jan 20, 2018, 5:35 PM IST
ಅಂಬಾಲಾ : ರಾಜಪೂತ ಯುವ ದಳದ ಕಾರ್ಯಕರ್ತರು ಇಂದು ಅಂಬಾಲಾ ಕಂಟೊನ್ಮೆಂಟ್ನಲ್ಲಿ “ಪದ್ಮಾವತ್ ‘ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರಲ್ಲದೆ ಚಿತ್ರವನ್ನು ಪ್ರದರ್ಶಿಸದಂತೆ ಚಿತ್ರ ಮಂದಿರಗಳ ಮಾಲಕರಿಗೆ ಬೆದರಿಕೆ ಹಾಕಿದರು.
ಜನವರಿ 25ರಂದು ಪದ್ಮಾವತ್ ಚಿತ್ರವನ್ನು ಪ್ರದರ್ಶಿಸಿದ್ದೇ ಆದಲ್ಲಿ ಚಿತ್ರಮಂದಿರಗಳನ್ನು ಧ್ವಂಸ ಮಾಡಲಾಗುವುದೆಂದು ರಾಜಪೂತ ಯುವ ದಳದ ರಾಷ್ಟ್ರೀಯಸಂಚಾಲಕ ಜಿತೇಂದ್ರ ರಾಣಾ ಎಚ್ಚರಿಕೆ ನೀಡಿದರು.
ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ರಾಜಪೂತ ಯುವ ದಳ ಎಷ್ಟು ಮಾತ್ರಕ್ಕೂ ಅವಕಾಶ ನೀಡುವುದಿಲ್ಲ ಎಂದು ರಾಣಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ