ಗಣರಾಜ್ಯೋತ್ಸವಕ್ಕೆ ನಡೆದಿದೆ ಭರದ ಸಿದ್ಧತೆ 


Team Udayavani, Jan 21, 2018, 2:26 PM IST

94.jpg

ಹೊಸದಿಲ್ಲಿ: ಪ್ರಸಕ್ತ ಸಾಲಿನ ಗಣರಾಜ್ಯ ದಿನದಂದು ಇದೇ ಮೊದಲ ಬಾರಿಗೆ ಹತ್ತು ಆಸಿಯಾನ್‌ ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿ ಸಲಿದ್ದಾರೆ. ಇದುವೇ ಒಂದು ದಾಖಲೆ ಯಾಗಿದ್ದರೆ, ಮತ್ತೂಂದು ದಾಖಲೆಯೂ ನಿರ್ಮಾಣವಾಗಲಿದೆ. ಹತ್ತು ನಾಯಕರು ಭಾಗವಹಿಸಲಿಕ್ಕಾಗಿ 100 ಅಡಿ ಅಗಲದ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಅಂದರೆ ಕಳೆದ ವರ್ಷ ಸಿದ್ಧಪಡಿಸಿದ್ದಕ್ಕಿಂತ ಮೂರು ಪಟ್ಟು ಅಧಿಕ ಅಳತೆಯ ವೇದಿಕೆಯಾಗಲಿದೆ. ಅದರ ಸುತ್ತಲೂ 100 ಅಡಿ ಅಗಲ ಗುಂಡು ನಿರೋ ಧಕ ಗಾಜಿನ ಪರದೆ ಅಳವಡಿಸಲಾಗುತ್ತದೆ. 

ತಾಜ್‌ ಪ್ಯಾಲೇಸ್‌, ತಾಜ್‌ ಮಾನ್‌ಸಿಂಗ್‌, ಮೌರ್ಯ ಶೆರ್ಯಟನ್‌, ದ ಲೀಲಾ ಪ್ಯಾಲೇಸ್‌ ಮತ್ತು ದ ಒಬೆರಾಯ್‌ ಹೊಟೇಲ್‌ ಗಳಲ್ಲಿ ಹತ್ತು ರಾಷ್ಟ್ರಗಳ ಸರಕಾರಿ ಮುಖ್ಯಸ್ಥರು ಮತ್ತು ಅವರ ನಿಯೋಗ ತಂಗಲಿದೆ. 

ದಿಲ್ಲಿ ಪೊಲೀಸರಿಗಂತೂ ಈ ಬಾರಿಯ ಗಣರಾಜ್ಯ ದಿನ ಭದ್ರತೆಗೆ ಸಂಬಂಧಿಸಿದಂತೆ ಭಾರೀ ಸವಾಲೇ ಆಗಿದೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್‌)ದ ಸದಸ್ಯ ರಾಷ್ಟ್ರಗಳಾಗಿರುವ ಥಾಯ್ಲೆಂಡ್‌, ವಿಯೆಟ್ನಾಂ, ಇಂಡೋನೇಷ್ಯಾ, ಮಲೇಷ್ಯಾ, ಫಿಲಿಪ್ಪೀನ್ಸ್‌, ಸಿಂಗಾಪುರ, ಮ್ಯಾನ್ಮಾರ್‌, ಕಾಂಬೋಡಿಯಾ, ಲಾವೋಸ್‌ ಮತ್ತು ಬ್ರೂನೈನ ಸರಕಾರಿ ಮುಖ್ಯಸ್ಥರು ಆಗಮಿಸಲಿದ್ದಾರೆ.

ಜ.25ರಂದು ಆಸಿಯಾನ್‌ ಮತ್ತು ಭಾರತದ ಮೈತ್ರಿಗೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಶೇಷ ಸಮಾವೇಶ ಆಯೋಜಿಸಲಾಗಿದೆ. ಜ.26ರಂದು ಎಲ್ಲ ಹೊಟೇಲ್‌ಗ‌ಳಿಂದ ಸರಕಾರಿ ಮುಖ್ಯಸ್ಥರು ನೇರವಾಗಿ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಅಲ್ಲಿಂದ ಪರೇಡ್‌ ನಡೆಯುವ ರಾಜ್‌ಪಥ್‌ಗೆ ಪತ್ಯೇಕವಾಗಿ ಆಗಮಿಸಲಿದ್ದಾರೆ. ಹೀಗಾಗಿ, ಪ್ರತಿಯೊಬ್ಬ ಮುಖ್ಯಸ್ಥರ ಆಗಮನದ ವೇಳೆ ತೊಂದರೆಯಾಗದ ರೀತಿಯಲ್ಲಿ ನಿರ್ವಹಿ ಸುವ ಸವಾಲು ಪೊಲೀಸರಿಗೆ ಇದೆ.
 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.