ಆಪ್ ವಿರುದ್ಧ ತುಘಲಕ್ಶಾಹಿ ಆದೇಶ: ಯಶ್ವಂತ್, ಶತ್ರುಘ್ನ ಸಿನ್ಹಾ
Team Udayavani, Jan 22, 2018, 11:22 AM IST
ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿದ್ದ ಕಾರಣಕ್ಕೆ ಆಮ್ ಆದ್ಮಿ ಪಕ್ಷದ ದಿಲ್ಲಿ ಸರಕಾರದ 20 ಶಾಸಕರು ಅನರ್ಹತೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಆಪ್ಗೆ ಬಿಜೆಪಿ ಬಂಡುಕೋರ ನಾಯಕರಾದ ಯಶ್ವಂತ್ ಸಿನ್ಹಾ ಮತ್ತು ಶತ್ರುಘ್ನ ಸಿನ್ಹಾ ಅವರು ಬೆಂಬಲ ಪ್ರಕಟಿಸಿದ್ದಾರೆ.
ಸಾಂವಿಧಾನಿಕ ಅಧಿಕಾರಿಗಳು ಈ ಪ್ರಕರಣದಲ್ಲಿ ಕೇಂದ್ರ ಸರಕಾರದ ಕೈಗೊಂಬೆಗಳಂತೆ ವರ್ತಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಯಶ್ವ,ತ್ ಸಿನ್ಹಾ ಮತ್ತು ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ.
20 ಆಪ್ ಶಾಸಕರನ್ನು ಅನರ್ಹಗೊಳಿಸಿರುವ ರಾಷ್ಟ್ರಪತಿಗಳ ಆದೇಶವು ನೈಸರ್ಗಿಕ ನ್ಯಾಯದ ಉಲ್ಲಂಘನೆಯಾಗಿದೆ; ಯಾವುದೇ ವಿಚಾರಣೆ ನಡೆಸಿದ್ದಿಲ್ಲ; ಹೈಕೋರ್ಟ್ ತೀರ್ಪು ಬರುವ ತನಕ ಕಾದದ್ದೂ ಇಲ್ಲ; ಇದು ತುಘಲಕ್ಶಾಹಿಯ ಅತ್ಯಂತ ಕೆಟ್ಟ ಆದೇಶವಾಗಿದೆ ಎಂದು ಉಭಯ ಬಂಡುಕೋರ ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ