ಅರುಣಾಚಲ ಪ್ರದೇಶ : ಇಬ್ಬರು ಬಿಜೆಪಿ ಶಾಸಕರಿಗೆ ಶೋಕಾಸ್
Team Udayavani, Jan 22, 2018, 4:49 PM IST
ಇಟಾನಗರ : ಅರುಣಾಚಲ ಪ್ರದೇಶ ಬಿಜೆಪಿ ಘಟಕ ತನ್ನಿಬ್ಬರು ಶಾಸಕರಿಗೆ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬಾರದು ಎಂಬುದನ್ನು ವಾರದೊಳಗೆ ತಿಳಿಸಿ ಎಂದು ಶಾಸಕರಾದ ಪಾಣಿ ತರಮ್ ಮತ್ತು ಪಂಗಾ ಬಾಗೆ ಅವರಿಗೆ ಬಿಜೆಪಿ ಶೋಕಾಸ್ ನೊಟೀಸ್ ಜಾರಿ ಮಾಡಿರುವುದಾಗಿ ಪಕ್ಷದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ