ಬಿಜೆಪಿ ನಾಯಕರ ಮರ್ಜಿಯಂತೆ ದೇಶ ನಡೆಯುತ್ತಿದೆ: ಹಾರ್ದಿಕ್
Team Udayavani, Jan 23, 2018, 3:29 PM IST
ಅಹ್ಮದಾಬಾದ್ : ಈ ದೇಶ ಸಂವಿಧಾನಕ್ಕೆ ಅನುಗುಣವಾಗಿ ನಡೆಯುತ್ತಿಲ್ಲ; ಬದಲಾಗಿ ಬಿಜೆಪಿ ನಾಯಕರಿಗೆ ಖುಷಿ ಬಂದ ರೀತಿಯಲ್ಲಿ , ಅವರ ಮರ್ಜಿಗೆ ಅನುಗುಣವಾಗಿ, ನಡೆಯುತ್ತಿದೆ ಎಂದು ಗುಜರಾತಿನ ಪಾಟಿದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಟೀಕಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಸರಕಾರ ಮುಜಫರನಗರದ 2013ರ ದೊಂಬಿ ಪ್ರಕರಣದಲ್ಲಿನ ಬಿಜೆಪಿಯ ಆರೋಪಿಗಳ ವಿರುದ್ಧದ ಕೇಸುಗಳನ್ನು ಹಿಂಪಡೆಯಲಾಗುವುದೆಂದು ಹೇಳಿದೆ. ಅಧಿಕಾರದಲ್ಲಿರುವ ಪಕ್ಷವೊಂದು ತನ್ನದೇ ಜನರ ವಿರುದ್ಧದ ಕೇಸುಗಳನ್ನು ಹಿಂಪಡೆಯುವುದು ಹೇಗೆ ಸಾಧ್ಯ ? ಹಾಗೆ ಮಾಡಿದಲ್ಲಿ ಅದು ಪಕ್ಷಪಾತಿ ಸರಕಾರ ಆಗುವುದಿಲ್ಲವೇ ಎಂದು ಹಾರ್ದಿಕ್ ತಮ್ಮ ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.
ವೃತ್ತಿಪರ ಗೂಂಡಾಗಳು ಬಿಜೆಪಿಗೆ ಸೇರಿದಲ್ಲಿ ಅವರನ್ನು ನಾವು ಗೂಂಡಾಗಳೆಂದು ಕರೆಯುವಂತಿಲ್ಲ; ಏಕೆಂದರೆ ಆ ಗೂಂಡಾಗಳ ಮೇಲಿನ ಕೇಸುಗಳನ್ನು ಬಿಜೆಪಿ ಸರಕಾರ ಹಿಂಪಡೆಯುತ್ತದೆ ಎಂದು 24ರ ಹರೆಯದ ಹಾರ್ದಿಕ್ ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ