ಬಿಜೆಪಿ ನಾಯಕರ ಮರ್ಜಿಯಂತೆ ದೇಶ ನಡೆಯುತ್ತಿದೆ: ಹಾರ್ದಿಕ್‌


Team Udayavani, Jan 23, 2018, 3:29 PM IST

Hadrik-speech-700.jpg

ಅಹ್ಮದಾಬಾದ್‌ : ಈ ದೇಶ ಸಂವಿಧಾನಕ್ಕೆ ಅನುಗುಣವಾಗಿ ನಡೆಯುತ್ತಿಲ್ಲ; ಬದಲಾಗಿ ಬಿಜೆಪಿ ನಾಯಕರಿಗೆ ಖುಷಿ ಬಂದ ರೀತಿಯಲ್ಲಿ , ಅವರ ಮರ್ಜಿಗೆ ಅನುಗುಣವಾಗಿ, ನಡೆಯುತ್ತಿದೆ ಎಂದು ಗುಜರಾತಿನ ಪಾಟಿದಾರ್‌ ಆಂದೋಲನದ ನಾಯಕ ಹಾರ್ದಿಕ್‌ ಪಟೇಲ್‌ ಟೀಕಿಸಿದ್ದಾರೆ.

ಯೋಗಿ ಆದಿತ್ಯನಾಥ್‌ ಅವರ ಉತ್ತರ ಪ್ರದೇಶ ಸರಕಾರ ಮುಜಫ‌ರನಗರದ 2013ರ ದೊಂಬಿ ಪ್ರಕರಣದಲ್ಲಿನ ಬಿಜೆಪಿಯ ಆರೋಪಿಗಳ ವಿರುದ್ಧದ ಕೇಸುಗಳನ್ನು ಹಿಂಪಡೆಯಲಾಗುವುದೆಂದು ಹೇಳಿದೆ. ಅಧಿಕಾರದಲ್ಲಿರುವ ಪಕ್ಷವೊಂದು ತನ್ನದೇ ಜನರ ವಿರುದ್ಧದ ಕೇಸುಗಳನ್ನು ಹಿಂಪಡೆಯುವುದು ಹೇಗೆ ಸಾಧ್ಯ ? ಹಾಗೆ ಮಾಡಿದಲ್ಲಿ ಅದು ಪಕ್ಷಪಾತಿ ಸರಕಾರ ಆಗುವುದಿಲ್ಲವೇ ಎಂದು ಹಾರ್ದಿಕ್‌ ತಮ್ಮ ಟ್ವಿಟರ್‌ನಲ್ಲಿ  ಪ್ರಶ್ನಿಸಿದ್ದಾರೆ. 

ವೃತ್ತಿಪರ ಗೂಂಡಾಗಳು ಬಿಜೆಪಿಗೆ ಸೇರಿದಲ್ಲಿ ಅವರನ್ನು ನಾವು ಗೂಂಡಾಗಳೆಂದು ಕರೆಯುವಂತಿಲ್ಲ; ಏಕೆಂದರೆ ಆ ಗೂಂಡಾಗಳ ಮೇಲಿನ ಕೇಸುಗಳನ್ನು ಬಿಜೆಪಿ ಸರಕಾರ ಹಿಂಪಡೆಯುತ್ತದೆ ಎಂದು 24ರ ಹರೆಯದ ಹಾರ್ದಿಕ್‌ ಲೇವಡಿ ಮಾಡಿದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.