ಪದ್ಮಾವತ್‌: ಶಾಲಾ ಬಸ್‌ ದಾಳಿಕೋರರನ್ನು ಖಂಡಿಸಿ: ಕೇಜ್ರಿ ಕರೆ


Team Udayavani, Jan 25, 2018, 3:28 PM IST

Kejriwal-speech-700.jpg

ಹೊಸದಿಲ್ಲಿ : ಪದ್ಮಾವತ್‌ ಚಿತ್ರ ಪ್ರತಿಭಟನಕಾರರು ಗುರುಗ್ರಾಮದಲ್ಲಿ  ಶಾಲಾ ಮಕ್ಕಳ ಬಸ್ಸಿನ ಮೇಲೆ ದಾಳಿ ನಡೆಸಿರುವುದನ್ನು ಅತ್ಯುಗ್ರವಾಗಿ ಖಂಡಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಈ ರೀತಿಯ ದಾಳಿಗಳ ಬಗ್ಗೆ ಯಾರೂ ಮೂಕರಾಗಿ ಉಳಿಯಬಾರದು, ತೀವ್ರವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ.

“ನಾನು ಎಲ್ಲರಲ್ಲೂ ವಿನಂತಿ ಮಾಡುತ್ತೇನೆ; ನಾವಿನ್ನು ಮೂಕರಾಗಿರಲು ಸಾಧ್ಯವಿಲ್ಲ; ಈ ದಾಳಿಕೋರರು ಮುಸ್ಲಿಮರನ್ನು ಕೊಂದವರು, ದಲಿತರನ್ನು ಸಜೀವ ದಹನ ಮಾಡಿದವರು; ಚಚ್ಚಿ ಕೊಂದವರು; ಇವತ್ತು ಅವರು ನಮ್ಮ ಮಕ್ಕಳ ಮೇಲೆ ಕಲ್ಲು ಹೊಡೆಯುತ್ತಿದ್ದಾರೆ; ನಮ್ಮ ಮನೆಗೇ ನುಗ್ಗಿ ಬಂದು ನಮ್ಮ ಮೇಲೆ ದಾಳಿಗೆ ಮುಂದಾಗಿದ್ದಾರೆ; ಹಾಗಿರುವಾಗ ಇನ್ನು ಯಾರೂ ಮೂಕರಾಗಿರಬಾರದು; ಇಂತಹ ದಾಳಿಗಳನ್ನು ಖಂಡಿಸಿ ಮಾತನಾಡಲೇಬೇಕು’ ಎಂದು ಕೇಜ್ರಿವಾಲ್‌ ಗುಡುಗಿದರು. 

ಜನರು ವಿಭಜಕ ಶಕ್ತಿಗಳ ವಿರುದ್ಧ ಸೆಟೆದೆದ್ದು ಮಾತನಾಡಬೇಕು ಎಂದು ಕೇಜ್ರಿವಾಲ ದಿಲ್ಲಿಯ ಉತ್ತರ ಛತ್ರಶಾಲಾ ಸ್ಟೇಡಿಯಂ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು. 

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.