ಮಹಾತ್ಮ ಗಾಂಧಿ ಒಬ್ಬ ಜಾತಿವಾದಿ: ಲೇಖಕಿ ಸುಜಾತ
Team Udayavani, Jan 30, 2018, 1:37 PM IST
ಜೈಪುರ: ಮಹಾತ್ಮ ಗಾಂಧಿ ಒಬ್ಬ ಜಾತಿವಾದಿ. ಜನಾಂಗೀಯ ವಾದಿ. ದಲಿತರ ಅಭಿವೃದ್ಧಿ ಬಗ್ಗೆ ಅವರು ನಾಟಕೀಯವಾಗಿ ಮಾತನಾಡುತ್ತಿದ್ದರಷ್ಟೇ. ತಮ್ಮ ರಾಜಕೀಯ ಲಾಭಕ್ಕಾಗಿ ಅವರು ಹಾಗೆ ಮಾಡುತ್ತಿದ್ದರು’ ಎಂದು ಭಾರತೀಯ ಮೂಲದ ಅಮೆರಿಕದ ಸಾಹಿತಿ
ಸುಜಾತ ಗಿಡ್ಲಾ ಹೇಳಿದ್ದಾರೆ.
ಜೈಪುರ ಸಾಹಿತ್ಯೋತ್ಸವದಲ್ಲಿ ತಾವು ಮಾಡಿದ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, “ಗಾಂಧೀಜಿ, ಭಾರತದಲ್ಲಿದ್ದ ಜಾತಿ ಪದ್ಧತಿಯನ್ನು ಕಾಪಾಡುವ ಇರಾದೆ ಹೊಂದಿದ್ದರು. ಆದರೆ, ಬ್ರಿಟಿಷ್ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಪ್ರಾತಿನಿಧ್ಯ ಹೊಂದಲು ಹಿಂದೂಗಳಿಗೆ ಬಹುಮತದ ಅಗತ್ಯವಿತ್ತು.
ಹಾಗಾಗಿಯೇ, ಅವರು ಹಿಂದೂಗಳನ್ನು ಒಗ್ಗೂಡಿಸಲು ದಲಿತರ ಅಭಿವೃದ್ಧಿಯ ಢೋಂಗಿತನ ಪ್ರದರ್ಶಿಸಿದರು. ರಾಜಕಾರಣಿಗಳು ಸಾಮಾನ್ಯವಾಗಿ ದಲಿತರ ಪರ ದನಿಯೆತ್ತುವಾಗ ಇಂಥ ರಾಜಕೀಯ ಲಾಭಗಳೇ ಇರುತ್ತವಷ್ಟೆ’ ಎಂದು ದಲಿತರೇ ಆಗಿರುವ ಸುಜಾತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ