ಮಹಾತ್ಮ ಗಾಂಧಿ ಒಬ್ಬ ಜಾತಿವಾದಿ: ಲೇಖಕಿ ಸುಜಾತ
Team Udayavani, Jan 30, 2018, 1:37 PM IST
ಜೈಪುರ: ಮಹಾತ್ಮ ಗಾಂಧಿ ಒಬ್ಬ ಜಾತಿವಾದಿ. ಜನಾಂಗೀಯ ವಾದಿ. ದಲಿತರ ಅಭಿವೃದ್ಧಿ ಬಗ್ಗೆ ಅವರು ನಾಟಕೀಯವಾಗಿ ಮಾತನಾಡುತ್ತಿದ್ದರಷ್ಟೇ. ತಮ್ಮ ರಾಜಕೀಯ ಲಾಭಕ್ಕಾಗಿ ಅವರು ಹಾಗೆ ಮಾಡುತ್ತಿದ್ದರು’ ಎಂದು ಭಾರತೀಯ ಮೂಲದ ಅಮೆರಿಕದ ಸಾಹಿತಿ
ಸುಜಾತ ಗಿಡ್ಲಾ ಹೇಳಿದ್ದಾರೆ.
ಜೈಪುರ ಸಾಹಿತ್ಯೋತ್ಸವದಲ್ಲಿ ತಾವು ಮಾಡಿದ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, “ಗಾಂಧೀಜಿ, ಭಾರತದಲ್ಲಿದ್ದ ಜಾತಿ ಪದ್ಧತಿಯನ್ನು ಕಾಪಾಡುವ ಇರಾದೆ ಹೊಂದಿದ್ದರು. ಆದರೆ, ಬ್ರಿಟಿಷ್ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಪ್ರಾತಿನಿಧ್ಯ ಹೊಂದಲು ಹಿಂದೂಗಳಿಗೆ ಬಹುಮತದ ಅಗತ್ಯವಿತ್ತು.
ಹಾಗಾಗಿಯೇ, ಅವರು ಹಿಂದೂಗಳನ್ನು ಒಗ್ಗೂಡಿಸಲು ದಲಿತರ ಅಭಿವೃದ್ಧಿಯ ಢೋಂಗಿತನ ಪ್ರದರ್ಶಿಸಿದರು. ರಾಜಕಾರಣಿಗಳು ಸಾಮಾನ್ಯವಾಗಿ ದಲಿತರ ಪರ ದನಿಯೆತ್ತುವಾಗ ಇಂಥ ರಾಜಕೀಯ ಲಾಭಗಳೇ ಇರುತ್ತವಷ್ಟೆ’ ಎಂದು ದಲಿತರೇ ಆಗಿರುವ ಸುಜಾತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು