ಮಹಾತ್ಮ ಗಾಂಧಿ ಒಬ್ಬ ಜಾತಿವಾದಿ: ಲೇಖಕಿ ಸುಜಾತ
Team Udayavani, Jan 30, 2018, 1:37 PM IST
ಜೈಪುರ: ಮಹಾತ್ಮ ಗಾಂಧಿ ಒಬ್ಬ ಜಾತಿವಾದಿ. ಜನಾಂಗೀಯ ವಾದಿ. ದಲಿತರ ಅಭಿವೃದ್ಧಿ ಬಗ್ಗೆ ಅವರು ನಾಟಕೀಯವಾಗಿ ಮಾತನಾಡುತ್ತಿದ್ದರಷ್ಟೇ. ತಮ್ಮ ರಾಜಕೀಯ ಲಾಭಕ್ಕಾಗಿ ಅವರು ಹಾಗೆ ಮಾಡುತ್ತಿದ್ದರು’ ಎಂದು ಭಾರತೀಯ ಮೂಲದ ಅಮೆರಿಕದ ಸಾಹಿತಿ
ಸುಜಾತ ಗಿಡ್ಲಾ ಹೇಳಿದ್ದಾರೆ.
ಜೈಪುರ ಸಾಹಿತ್ಯೋತ್ಸವದಲ್ಲಿ ತಾವು ಮಾಡಿದ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, “ಗಾಂಧೀಜಿ, ಭಾರತದಲ್ಲಿದ್ದ ಜಾತಿ ಪದ್ಧತಿಯನ್ನು ಕಾಪಾಡುವ ಇರಾದೆ ಹೊಂದಿದ್ದರು. ಆದರೆ, ಬ್ರಿಟಿಷ್ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಪ್ರಾತಿನಿಧ್ಯ ಹೊಂದಲು ಹಿಂದೂಗಳಿಗೆ ಬಹುಮತದ ಅಗತ್ಯವಿತ್ತು.
ಹಾಗಾಗಿಯೇ, ಅವರು ಹಿಂದೂಗಳನ್ನು ಒಗ್ಗೂಡಿಸಲು ದಲಿತರ ಅಭಿವೃದ್ಧಿಯ ಢೋಂಗಿತನ ಪ್ರದರ್ಶಿಸಿದರು. ರಾಜಕಾರಣಿಗಳು ಸಾಮಾನ್ಯವಾಗಿ ದಲಿತರ ಪರ ದನಿಯೆತ್ತುವಾಗ ಇಂಥ ರಾಜಕೀಯ ಲಾಭಗಳೇ ಇರುತ್ತವಷ್ಟೆ’ ಎಂದು ದಲಿತರೇ ಆಗಿರುವ ಸುಜಾತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ