ಬಜೆಟ್: ಬಡವರ ವಿರೋಧಿ, ಸಿರಿವಂತರ ಪರ: ಮಾಯಾವತಿ ಟೀಕೆ
Team Udayavani, Feb 1, 2018, 4:00 PM IST
ಲಕ್ನೋ : ಇಂದು ಮಂಡಿಸಲ್ಪಟ್ಟ ಕೇಂದ್ರ ಬಜೆಟ್ ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರಕಾರದ ಹಿಂದಿನ ಬಜೆಟ್ನ ಹಾಗೆ ಈ ಬಾರಿಯ ಬಜೆಟ್ ಕೂಡ ಬಡವರ ವಿರೋಧಿಯಾಗಿದ್ದು ಸಿರಿವಂತರ ಪರವಾಗಿದೆ ಎಂದು ಮಾಯಾವತಿ ಪ್ರತಿಕ್ರಿಯಿಸಿದರು.
2014ರ ಲೋಕಸಭಾ ಚುನಾವಣೆಗೆ ಮುನ್ನ ಮೋದಿ ಅವರು ಕೊಟ್ಟಿದ್ದ ಅಚ್ಛೇ ದಿನಗಳ ಭರವಸೆ ಏನಾಯ್ತು ? ಪ್ರಧಾನಿ ಮೋದಿ ಅವರು ದೇಶದ ಜನರ ದಾರಿ ತಪ್ಪಿಸುವ ಭಾಷಣಗಳನ್ನು ಮಾಡುತ್ತಾರೆ ಮತ್ತು ದೊಡ್ಡ ದೊಡ್ಡ ಸಾಧನೆಗಳ ಮಾತನ್ನು ಆಡುತ್ತಾರೆ ಎಂದು ಮಾಯಾವತಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು