ಚಂದ್ರಗ್ರಹಣದಂದು ಶಿಶು ಬಲಿ ? ಮನೆ ಟೆರೇಸ್‌ನಲ್ಲಿ ಶಿರೋಭಾಗ ಪತ್ತೆ


Team Udayavani, Feb 3, 2018, 3:47 PM IST

Child-sacrifice-700.jpg

ಹೈದರಾಬಾದ್‌ : 150 ವರ್ಷಗಳಿಗೆ ಒಮ್ಮೆ ಸಂಭವಿಸುವ ಖಗ್ರಾಸ ಚಂದ್ರಗ್ರಹಣಕ್ಕೆ ಸಂಬಂಧಿಸಿದ ಮೂಢನಂಬಿಕೆಯ ಭಾಗವಾಗಿ ಹಸುಳೆಯೊಂದನ್ನು ಬಲಿ ನೀಡಲಾಗಿದೆಯೇ ಎಂಬ ಬಗ್ಗೆ ಹೈದರಾಬಾದ್‌ ಪೊಲೀಸರು ಈಗ ತೀವ್ರ ತನಿಖೆ ನಡೆಸುತ್ತಿದ್ದಾರೆ.

ಹೈದರಾಬಾದಿನ ಚಿಲುಕಾ ನಗರದಲ್ಲಿನ ಮನೆಯೊಂದರ ಟೆರೇಸ್‌ ಮೇಲೆ ಒಂದೆಡೆ ಮೂಲೆಯಲ್ಲಿ  ಕಸದ ತೊಟ್ಟಿಯಲ್ಲಿ ಅಡಗಿಸಿಡಲಾಗಿದ್ದ ಶಿಶುವಿನ ಛೇದಿತ ಶಿರೋಭಾಗ ಪೆ.1ರ ಗುರುವಾರದಂದು ಪತ್ತೆಯಾಗಿದೆ. 

ಈ ಕಟ್ಟಡದಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಮಹಿಳೆಯೋರ್ವರು ಬಟ್ಟೆ ಒಣಗಿಸಲೆಂದು ಟೆರೇಸ್‌ಗೆ ಹೋಗಿದ್ದಾಗ ಅಲ್ಲಿ ಆಕೆಗೆ ಮಗುವಿನ ಛೇದಿತ ಶಿರೋಭಾಗ ಪತ್ತೆಯಾಯಿತು. ಅದನ್ನು ಕಂಡು ಗಾಬರಿಯಾಗಿ ಮಹಿಳೆಯು ಬೊಬ್ಬಿಟ್ಟಾಗ ನೆರೆಕರೆಯವರೆಲ್ಲ ಧಾವಿಸಿ ಬಂದು ಈ ದೃಶ್ಯವನ್ನು ಕಂಡು ದಿಗಿಲುಗೊಂಡರು. 

ಒಡನೆಯೇ ಪೊಲೀಸರನ್ನು ಎಚ್ಚರಿಸಲಾಗಿ ಅವರು ಸ್ಥಳಕ್ಕೆ ಭೇಟಿಕೊಟ್ಟರು. ಶಿರಚ್ಛೇದನಕ್ಕೆ ಗುರಿಯಾಗಿದ್ದ ಮಗುವ ಎರಡು ಅಥವಾ ಮೂರು ತಿಂಗಳಿನದ್ದಾಗಿರಬಹುದೆಂದು ಅಂದಾಜಿಸಲಾಗಿದೆ. 

ಕ್ಯಾಬ್‌ ಡ್ರೈವರ್‌ ಆಗಿರುವ ಮಹಿಳೆಯ ಅಳಿಯ ರಾಜ್‌ಶೇಖರ್‌ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಆತನನ್ನು ತೀವ್ರವಾಗಿ ಪ್ರಶ್ನಿಸುತ್ತಿದ್ದಾರೆ. ಇದೇ ರೀತಿ ಇನ್ನಿಬ್ಬರು ನರೆಕರೆಯ ನರಹರಿ ಮತ್ತು ಆತನ ಪುತ್ರ ರಂಜಿತ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 

ಪೊಲೀಸ್‌ ಶ್ವಾನವನ್ನು ಕರೆಸಿಕೊಂಡಾಗ ಅದು ನರಹರಿ ಅವರ ಮನೆಯೊಳಗಿನ ಡಸ್ಟ್‌ಬಿನ್‌ ಮೂಸಿ ನೋಡಿದೆ. ನರಹರಿ ಮತ್ತು ರಂಜಿತ್‌ ಆಗೀಗ ಎಂಬಂತೆ ಮೂಢನಂಬಿಕೆಯ ಪೂಜೆಗಳನ್ನು ಮನೆಯಲ್ಲಿ ನಡೆಸಿದವರಾಗಿದ್ದಾರೆ. 

ಟೆರೇಸ್‌ನಲ್ಲಿ ಶಿರಚ್ಛೇದಿತ ಮಗುವಿನ ರಕ್ತದ ಕಲೆಗಳು ಕಂಡುಬಂದಿಲ್ಲ; ಮಗುವನ್ನು ಬೇರೆಲ್ಲೋ ಬಲಿಕೊಟ್ಟ ಬಳಿಕ ಅದರ ತಲೆಯನ್ನು ಇಲ್ಲಿ ತಂದಿಡಲಾಗಿದೆ ಎಂದು ಶಂಕಿಸಲಾಗಿದೆ. ಮೃತ ಮಗುವಿನ ದೇಹದ ಭಾಗಕ್ಕಾಗಿ ಪೊಲೀಸರೀಗ ಹುಡುಕಾಡ ನಡೆಸಿದ್ದಾರೆ. 

ಈ ಕೃತ್ಯಕ್ಕೆ ಮಾಟ-ಮಂತ್ರಗಾರರು ನನ್ನ ಮನೆಯ ಟೆರೇಸನ್ನೇ ಯಾಕೆ ಆಯ್ಕೆ ಮಾಡಿದರು ಎಂದು ಘಟನೆಯಿಂದ ತೀವ್ರ ಆಘಾತಗೊಂಡ ಮನೆಯೊಡತಿ ಬಾಲಲಕ್ಷ್ಮೀ ಕಣ್ಣೀರು ಸುರಿಸುತ್ತಾ ಪೊಲೀಸರಿಗೆ ಪ್ರಶ್ನಿಸುತ್ತಿದ್ದಳು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.