ಷೇರಿನ ಮೇಲೆ ತೆರಿಗೆ ಎ.1ರಿಂದ


Team Udayavani, Feb 6, 2018, 8:40 AM IST

tax.jpg

ಹೊಸದಿಲ್ಲಿ: ಷೇರುಗಳಲ್ಲಿ ದೀರ್ಘ‌ಕಾಲೀನ ಹೂಡಿಕೆಯಿಂದ ಗಳಿಸುವ ಲಾಭದ ಮೇಲೆ (ಎಲ್‌ಟಿಸಿಜಿ) ವಿಧಿಸುವ ತೆರಿಗೆಯು ಏ.1ರಿಂದ ಅನ್ವಯವಾಗಲಿದೆ. ಈ ಬಗ್ಗೆ ಸರಕಾರ ವಿವರಣೆ ನೀಡಿದ್ದು, ಏ.1ರ ನಂತರ ಮಾರಾಟ ಮಾಡಿದ ಷೇರುಗಳಿಗೆ ಮಾತ್ರವೇ ಇದು ಅನ್ವಯಿಸುತ್ತದೆ ಎಂದಿದೆ. ಅಲ್ಲದೆ ಫೆಬ್ರವರಿ 1ರಿಂದ ಮಾರ್ಚ್‌ 31ರ ಮಧ್ಯೆ ಖರೀದಿ ಅಥವಾ ಮಾರಾಟ ಮಾಡಿದ ಷೇರುಗಳಿಂದ ಗಳಿಸಿದ ಲಾಭದ ಮೇಲಿನ ತೆರಿಗೆಗೆ ವಿನಾಯಿತಿ ಇದೆ ಎಂದು ವಿವರಣೆಯಲ್ಲಿ ತಿಳಿಸಲಾಗಿದೆ.

ಜಾಗತಿಕ ಮಾರುಕಟ್ಟೆಯೇ ಕಾರಣ: ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ ಉಂಟಾಗಲು ಜಾಗತಿಕ ಮಾರುಕಟ್ಟೆಯಲ್ಲಿನ ಹಿನ್ನಡೆ ಕಾರಣವೇ ಹೊರತು, ಸರಕಾರ ಎಲ್‌ಟಿಸಿಜಿ ವಿಧಿಸಿದ್ದು ಕಾರಣವಲ್ಲ ಎಂದು ಹಣಕಾಸು ಕಾರ್ಯದರ್ಶಿ ಹಸು¾ಖ್‌ ಅಧಿಯಾ ಹೇಳಿದ್ದಾರೆ. ಈಗಾಗಲೇ ಅಲ್ಪಾವಧಿ ಹೂಡಿಕೆಯ ಮೇಲೆ ಶೇ. 15ರಷ್ಟು ತೆರಿಗೆ ಇದ್ದು, ಇದೀಗ ದೀರ್ಘಾವಧಿ ಹೂಡಿಕೆಯಿಂದ ಗಳಿಸಿದ ಲಾಭದ ಮೇಲೂ ತೆರಿಗೆ ವಿಧಿಸಲಾಗಿದೆ. ಬಜೆಟ್‌ನಲ್ಲಿ ಈ ನಿರ್ಧಾರ ಘೋಷಿಸಿದ ಬಳಿಕ ಮಾರುಕಟ್ಟೆ ಕುಸಿತ ಕಂಡಿದೆ.

ತೆರಿಗೆ ಪಾವತಿಯಲ್ಲಿ ಅಸಮಾನತೆ: ನೌಕರ ವರ್ಗ ಮತ್ತು ಉದ್ಯಮಿಗಳು ಪಾವತಿ ಮಾಡುವ ತೆರಿಗೆಯಲ್ಲಿ ಅಸಮಾನತೆಯಿದೆ. ರಿಟರ್ನ್Õ ಸಲ್ಲಿಸುವಂಥ 7 ಲಕ್ಷ  ಕಂಪೆನಿಗಳ ಪೈಕಿ ಶೇ. 50ರಷ್ಟು ನಷ್ಟ ತೋರಿಸುತ್ತವೆ . ಇಂತಹ ಸಮಸ್ಯೆಯನ್ನು ನೀಗಿಸಲು ಸರಕಾರ ತಾಂತ್ರಿಕ ವ್ಯವಸ್ಥೆಯನ್ನು ಇನ್ನಷ್ಟು ಸುಸ್ಥಿರಗೊಳಿಸಬೇಕಿದೆ ಎಂದು ಅಧಿಯಾ ಹೇಳಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.