ಔಷಧ ಉತ್ಪಾದಿಸುವ ಘಟಕದಲ್ಲಿ ಬೆಂಕಿ: ಓರ್ವನಿಗೆ ಗಾಯ
Team Udayavani, Feb 9, 2018, 11:23 AM IST
ಮುಜಫರನಗರ : ಕುಂದನಪುರ ಪ್ರದೇಶದಲ್ಲಿನ ಔಷಧ ಉತ್ಪಾದನೆ ಫ್ಯಾಕ್ಟರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದ ಅಗ್ನಿ ಶಾಮಕ ಸೇವಾ ವಿಭಾಗದ ಅಧಿಕಾರಿ ಎನ್ ಕೆ ಸಿಂಗ್ ಮೋಹನ್ಲಾಲ್ ಅವರನ್ನು ಸುಟ್ಟ ಗಾಯಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಲೆ ಅಗ್ನಿ ಶಾಮಕ ದಳದವರು ಧಾವಿಸಿ ಬಂದು ಬೆಂಕಿಯನ್ನು ನಂದಿಸಿದರು. ಔಷಧ ತಯಾರಿಸುವಲ್ಲಿನ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಉಂಟಾಯಿತೆಂದು ತಿಳಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ