ಅಸ್ಸಾಂ : ರೈತರಿಗೆ ಟ್ರಾಕ್ಟರ್ ಹಂಚುವಲ್ಲಿ ಭಾರೀ ಭ್ರಷ್ಟಾಚಾರ ?
Team Udayavani, Feb 9, 2018, 3:45 PM IST
ಗುವಾಹಟಿ : ರೈತರಿಗೆ ಟ್ರಾಕ್ಟರ್ ಹಂಚುವಲ್ಲಿ ಭಾರೀ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಅಸ್ಸಾಂ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿರುವ ದೇವವ್ರತ ಸೈಕಿಯಾ ಅವರು ದೂರಿದ್ದಾರೆ.
ಈ ಭ್ರಷ್ಟಾಚಾರದ ತನಿಖೆಗೆ ಸರ್ವ ಪಕ್ಷಗಳ ಸಮಿತಿಯೊಂದನ್ನು ರೂಪಿಸಬೇಕು ಎಂದವರು ಆಗ್ರಹಿಸಿದರು.
ಹಿರಿಯ ಕಾಂಗ್ರೆಸ್ ಶಾಸಕರಾಗಿರುವ ಸೈಕಿಯಾ ಅವರು ರಾಜ್ಯದಲ್ಲಿ ಕೋಲ್ ಇಂಡಿಯಾದಿಂದ ಭಾರೀ ಗಣಿ ಅಕ್ರಮ ನಡೆದಿದ್ದು ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು