ಮಾ.31ಕ್ಕೇ ರಿಟರ್ನ್ಸ್ ಸಲ್ಲಿಸಿ
Team Udayavani, Feb 10, 2018, 11:45 AM IST
ಹೊಸದಿಲ್ಲಿ: ನೋಟುಗಳ ಅಮಾನ್ಯದ ಬಳಿಕ ಯಾರ್ಯಾರು ಅಧಿಕ ಮೊತ್ತದ ನಗದನ್ನು ಠೇವಣಿಯಿಟ್ಟಿದ್ದಾರೋ, ಅವರೆಲ್ಲರೂ ಮಾರ್ಚ್ 31ರೊಳಗೆ ರಿಟರ್ನ್ಸ್ ಸಲ್ಲಿಸಬೇಕು. ಇಲ್ಲದಿದ್ದರೆ ಅಂಥವರ ವಿರುದ್ಧ ವಿಚಾರಣೆ ಹಾಗೂ ದಂಡ ವಿಧಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಅರ್ಹ ಟ್ರಸ್ಟ್ಗಳು, ರಾಜಕೀಯ ಪಕ್ಷಗಳು ಮತ್ತು ಸಂಘ ಸಂಸ್ಥೆಗಳು ಕೂಡ ಆದಾಯ ತೆರಿಗೆ ರಿಟರ್ನ್ಸ್ ಗಡುವಿನೊಳಗೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಇದು ಅಂತಿಮ ಎಚ್ಚರಿಕೆ ಎಂದಿದೆ.
ನೇರ ತೆರಿಗೆ ಸಂಗ್ರಹ ಹೆಚ್ಚಳ: ಇದೇ ವೇಳೆ, ಪ್ರಸಕ್ತ ವಿತ್ತೀಯ ವರ್ಷದ ಏಪ್ರಿಲ್-ಜನವರಿ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹವು ಶೇ.19.3ರಷ್ಟು ಹೆಚ್ಚಳವಾಗಿದ್ದು, 6.95 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ.ಕಾರ್ಪೊರೇಟ್ ಆದಾಯ ತೆರಿಗೆ ಶೇ.19.2, ವೈಯಕ್ತಿಕ ಆದಾಯ ತೆರಿಗೆ ಶೇ.18.6ರಷ್ಟು ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ