CRPF ಕ್ಯಾಂಪ್ ಮೇಲೆ ಉಗ್ರ ದಾಳಿ ವಿಫಲ: ಶೋಧ ಕಾರ್ಯಾಚರಣೆ
Team Udayavani, Feb 12, 2018, 12:02 PM IST
ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಮಂಜಾನೆ ಇಬ್ಬರು ಭಾರೀ ಶಸ್ತ್ರಧಾರಿ ಉಗ್ರರು ಸಿಆರ್ಪಿಎಫ್ ಕ್ಯಾಂಪ್ ಕಡೆಗೆ ಧಾವಿಸಿ ಬರುತ್ತಿರುವುದನ್ನು ಠಾಣೆಯಲ್ಲಿ ಕರ್ತವ್ಯ ನಿರತ ಯೋಧರು ಒಡನೆಯೇ ಗಮನಿಸಿ ಗುಂಡಿನ ದಾಳಿ ನಡೆಸಿದರು. ಉಗ್ರರು ತತ್ಕ್ಷಣ ಸ್ಥಳದಿಂದ ಪರಾರಿಯಾದರು.
ಉಗ್ರರು ಬೆನ್ನಿಗೆ ಭಾರವಾದ ಚೀಲ ಮತ್ತು ಎಕೆ 47 ರೈಫಲ್ ಹೊಂದಿದ್ದರು. ಪರಾರಿಯಾಗಿರುವ ಈ ಇಬ್ಬರು ಉಗ್ರರಿಗಾಗಿ ಈಗ ವ್ಯಾಪಕ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರು ಸಿಆರ್ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸುವ ಉದ್ದೇಶದದಿಂದಲೇ ಬಳಿ ಸಾರಿ ಬಂದಿದ್ದರು ಎಂಬುದು ಸ್ಪಷ್ಟವಾಗಿತ್ತು.
ಸಂಜುವಾನ್ ಸೇನಾ ಶಿಬಿರಗದ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಜತೆಗೆ ಒಬ್ಬ ಪೌರ ಕೂಡ ಹತರಾಗಿದ್ದರು; ಅನೇಕರು ಗಾಯಗೊಂಡಿದ್ದರು.
ಈ ದಾಳಿಯ ವೇಳೆ ಪ್ರತಿದಾಳಿ ಸಂಘಟಿಸಿದ ಯೋಧರು ನಾಲ್ಕು ಉಗ್ರರನ್ನು ಗುಂಡು ಹೊಡೆದು ಕೊಂದಿದ್ದರು. ಈ ಕಾರ್ಯಾಚರಣೆ ಒಂದು ದಿನ ಮೀರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ