ಇದೇನ್ ಕಥೆ..ಈ ಆಂಧ್ರ ರೈತನ ಬೆಳೆ ಕಾವಲು ಕಾಯೋದು ನಟಿ ಸನ್ನಿ ಲಿಯೋನ್ !


Team Udayavani, Feb 14, 2018, 1:40 PM IST

Sunny-leone-twitter.jpg

ಹೈದರಾಬಾದ್: ಒಂದು ಕಾಲದ ಅಮೆರಿಕದ ಜನಪ್ರಿಯ ಹಾಡುಗಾರ, ಗೀತರಚನಕಾರ ಬಾಬ್ ಡಿಲಾನ್ ಅವರ “ದ ಟೈಮ್ಸ್ ದೇ ಆರ್ ಎ ಚೇಂಜಿಂಗ್(ಕಾಲ ಎಲ್ಲವನ್ನೂ ಬದಲಾಯಿಸುತ್ತದೆ) ಎಂಬ ಹಾಡು ತುಂಬಾ ಜನಪ್ರಿಯವಾದದ್ದು…ಅದೇ ರೀತಿ ಆಂಧ್ರಪ್ರದೇಶದ ಈ ರೈತನ ವಿಚಾರದಲ್ಲಿಯೂ ಹಾಗೇ ಆಗಿದೆ..ಕಾಲಕ್ಕೆ ತಕ್ಕ ಕೋಲ ಎಂಬಂತೆ ಈತ ಕಂಡುಕೊಂಡ ಉಪಾಯ ನಿಮ್ಮ ಹುಬ್ಬೇರಿಸುತ್ತದೆ!

ಬಾಲಿವುಡ್ ತಾರೆ ಸನ್ನಿ ಲಿಯೋನ್ ಗೂ ಆಂಧ್ರಪ್ರದೇಶದ ನೆಲ್ಲೂರ್ ಜಿಲ್ಲೆಯ ಈ ರೈತನಿಗೂ ಏನು ಸಂಬಂಧ ಅಂತ ಎಣಿಸುತ್ತಿದ್ದೀರಾ? ತನ್ನ ಬೆಳೆಯನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಈ ರೈತ ಸನ್ನಿ ಲಿಯೋನ್ ಮೊರೆ ಹೋಗಿದ್ದಾನೆ!

ಸಾಮಾನ್ಯವಾಗಿ ಹಕ್ಕಿಗಳ ಕಾಟ ಹಾಗೂ ಕಳ್ಳಕಾಕರ ಕಾಕ ದೃಷ್ಟಿಯಿಂದ ಬಚಾವಾಗಲು ಭತ್ತದ ಗದ್ದೆಯಲ್ಲಿ ಬೆದರು ಬೊಂಬೆ ಇರಿಸುವುದು ಸಹಜ. ಆದರೆ ನೆಲ್ಲೂರು ಜಿಲ್ಲೆಯ ಬಂಡಾ ಕಿಂಡಿ ಪಲ್ಲೆ ಗ್ರಾಮದ ಚೆಂಚು ರೆಡ್ಡಿ ಎಂಬ ರೈತ ತನ್ನ ಹೊಲದಲ್ಲಿ ಬೆಳೆದ ಬೆಳೆ ಕಳ್ಳ ಕಾಕರ ದೃಷ್ಟಿ ಬೀಳದಂತೆ ಮಾಡಲು ನಟಿ ಸನ್ನಿ ಲಿಯೋನ್ ಬಿಕಿನಿ ಧರಿಸಿದ್ದ ದೊಡ್ಡ ಫೋಸ್ಟರ್ ಅನ್ನು ಗದ್ದೆಯಲ್ಲಿ ಹಾಕಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಹೌದು ರೆಡ್ಡಿ ಅವರ 10 ಎಕರೆ ಜಾಗದಲ್ಲಿ ಹೂ ಕೋಸು, ಕ್ಯಾಬೇಜ್(ಎಲೆ ಕೋಸು) ಹಾಗೂ ಮೆಣಸು ಸೇರಿದಂತೆ ಬಂಪರ್ ಬೆಳೆ ಬೆಳೆಯುತ್ತಾರೆ. ಹೀಗಾಗಿ ತನ್ನ ಬೆಳೆಯ ಮೇಲೆ ಕಣ್ಣು ಹಾಕುವ ಬದಲು ಜನರು ಸನ್ನಿ ಲಿಯೋನ್ ನ ಫೋಸ್ಟರ್ ಮೇಲೆ ದೃಷ್ಟಿ ನೆಟ್ಟಿರುತ್ತಾರೆ ಎಂಬುದು ರೆಡ್ಡಿ ಅವರ ಉತ್ತರ!

ಸನ್ನಿ ಲಿಯೋನ್ ಫೋಸ್ಟರ್ ನಲ್ಲಿ ಹೇ..ಅಳಬೇಡಿ, ನನಗೆ ಹೊಟ್ಟೆ ಕಿಚ್ಚಾಗುತ್ತೇ ಎಂದು ತೆಲುಗಿನಲ್ಲಿ ಸಂದೇಶವನ್ನೂ ಬರೆಸಿದ್ದಾರೆ! ಅಂತೂ ಬೆಳೆಕಾಯಲು ಸನ್ನಿ ಲಿಯೋನ್ ಪೋಸ್ಟರ್ ಹಾಕಿ ಅನುಕೂಲವಾಗಿದೆ ಎಂಬುದು ರೆಡ್ಡಿಯವರ ಮಾತು!

(Image Credit: Sunny Leone/Twitter)

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.