ಸನ್ನಿ ಈಗ ಬೆದರು ಬೊಂಬೆ


Team Udayavani, Feb 15, 2018, 9:55 AM IST

sunny.jpg

ಹೈದರಾಬಾದ್‌: ಯಾವುದೇ ಹೊಸ ಕಟ್ಟಡ ನಿರ್ಮಾಣ ಅಥವಾ ಹೊಲದಲ್ಲಿ ಬೆಳೆ ಬೆಳೆದ ಸಂದರ್ಭದಲ್ಲಿ ದೃಷ್ಟಿ ತಾಕದಿರಲಿ ಎಂಬ ಕಾರಣಕ್ಕಾಗಿ ಮಣ್ಣಿನ ಮಡಕೆಯ ಮೇಲೆ ಚಿತ್ರ ಮಾಡಿ ತೂಗುಹಾಕುತ್ತಾರೆ ಅಥವಾ ಬೆದರು ಬೊಂಬೆ ನಿಲ್ಲಿಸುತ್ತಾರೆ. ಆದರೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಬಂಡಕಿಲ್ಲಿ ಪಲ್ಲೆ ಎಂಬ ಗ್ರಾಮದ ರೈತ ಚೆಂಚು ರೆಡ್ಡಿಯವರಿಗೆ ಹೊಳೆ ದದ್ದೇ ಬೇರೆ. ಪಡ್ಡೆ ಹುಡುಗರ ಆಕ ರ್ಷಣೆಯಾಗಿರುವ  ಬಾಲಿವುಡ್‌ ನಟಿ  ಸನ್ನಿ ಲಿಯೋನ್‌.

ಹತ್ತು ಎಕರೆಯಲ್ಲಿ ಬೆಳೆದಿರುವ ಬಂಪರ್‌ ಬೆಳೆಗೆ ತೋಟದ ಬಳಿಯಲ್ಲಿಯೇ ಸಾಗುವವರ ದೃಷ್ಟಿ ತಾಕದಿರಲಿ ಎಂದು ಕೆಂಪು ಬಣ್ಣದ ಬಿಕಿನಿ ಮತ್ತು ಬ್ರಾ ಧರಿಸಿರುವ ಸನ್ನಿ ಲಿಯೋನ್‌ನ ಆಳೆತ್ತರದ ಫೋಟೋ ಹಾಕಿ “ನನ್ನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡಿ ಅಥವಾ ಅಳಬೇಡಿ’ ಎಂದು ತೆಲುಗಿನಲ್ಲಿ ಬರೆದಿದ್ದಾರೆ.

ಆಹಾ ತೋಟದಲ್ಲಿ ಬೆಳೆ ಎಷ್ಟು ಚೆನ್ನಾಗಿ ಬಂದಿದೆ ಎಂದು ಮನಸ್ಸಿನಲ್ಲಿ ಅಂದುಕೊಳ್ಳುವು ದಕ್ಕಿಂತ ನೇರವಾಗಿ ನಟಿಯ ದೇಹ ಸೌಂದರ್ಯದತ್ತ ಸಾರ್ವಜನಿಕರ ದೃಷ್ಟಿ ಹೋಗುತ್ತದೆ. ಈಗ ತೋಟದಲ್ಲಿ ಬೆಳೆದಿರುವ ಬೆಳೆಯತ್ತ ನೋಡುವುದೇ ಇಲ್ಲ ಎಂದು ಚೆಂಚು ರೆಡ್ಡಿ ಹರ್ಷ ವ್ಯಕ್ತಪಡಿಸುತ್ತಾರೆ. ಬೆಳೆಯನ್ನು ರಕ್ಷಿಸಲು ಮಾತ್ರ ಇಂಥ ಕ್ರಮ ಕೈಗೊಂಡಿರುವುದಾಗಿ ಹೇಳಿರುವ ರೆಡ್ಡಿ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇದೂ ಒಂದು ಟ್ರೆಂಡ್‌ ಆದರೂ ಅಚ್ಚರಿ ಇಲ್ಲ.

ಟಾಪ್ ನ್ಯೂಸ್

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.