ಶಿಫಾರಸು ಇದ್ರೆ ಮಾತ್ರ ಕೆಲಸ
Team Udayavani, Feb 15, 2018, 10:15 AM IST
ಚೆನ್ನೈ:“ಉದ್ಯೋಗಾಕಾಂಕ್ಷಿಗಳೇ ಹೆದರಬೇಡಿ. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಡಿಎಂಕೆ ನಾಯಕರು ಶಿಫಾರಸು ಮಾಡಿದರೆ ಕೆಲಸ ನೀಡಲಾಗುತ್ತದೆ’ ಹೀಗೆಂದು ವಿಚಿತ್ರ ಭರವಸೆಯನ್ನು ತಮಿಳುನಾಡಿನ ಶಿಕ್ಷಣ ಸಚಿವ ಕೆ.ಎ. ಸೆಂಗೊಟ್ಟ ಯ್ನಾನ್ ನೀಡಿದ್ದಾರೆ. ತಮಿಳುನಾಡಿನ ಗೋಬಿಚೆಟ್ಟಿಪಾಳ್ಯಂನಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಈ ವಾಗ್ಧಾನ ಮಾಡಿದ್ದಾರೆ.
ಈ ವಾಗ್ಧಾನವನ್ನು ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಭೆ ನಡೆಸಿದ ವೇಳೆ ನೀಡಿದ್ದಾರೆ ಎಂದು ಕೂಡ ಹೇಳಿದ್ದಾರೆ. ಸೆಂಗೊಟ್ಟ ಯ್ನಾನ್ ಈ ವಿವಾದದ ಕುರಿತು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ “ಎನ್ಡಿಟಿವಿ’ ವರದಿ ಮಾಡಿದೆ. ಕಸ ಗುಡಿಸುವವರು, ರೇಶನ್ ಅಂಗಡಿಗಳಲ್ಲಿ ಸಹಾಯಕರ ನೇಮಕಾತಿ ಕುರಿತು ಅವರು ಈ ಮಾತನ್ನಾಡಿದ್ದಾರೆ ಎನ್ನಲಾಗಿದೆ.
ಸಚಿವರ ನಡೆಯನ್ನು ಡಿಎಂಕೆ ತೀವ್ರವಾಗಿ ಆಕ್ಷೇಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ