ಭೂಸ್ವಾಧೀನ ರದ್ದಾಗದು ಆದೇಶಕ್ಕೆ ಸುಪ್ರೀಂ ತಡೆ
Team Udayavani, Feb 22, 2018, 12:35 PM IST
ಹೊಸದಿಲ್ಲಿ: ಭೂಮಾಲೀಕರಿಗೆ ಪರಿಹಾರ ಪಾವತಿ ಮಾಡ ದಿದ್ದರೂ ಭೂಸ್ವಾಧೀನ ರದ್ದುಗೊಳಿಸಲಾಗದು ಎಂಬುದಾಗಿ ಫೆ.8 ರಂದು ಹೊರಡಿಸಿದ್ದ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.
ಅಷ್ಟೇ ಅಲ್ಲ, ಈ ಆದೇಶ ಮರು ಪರಿಶೀಲನೆ ನಡೆಸಲಾಗುತ್ತಿದ್ದು, ಈ ತೀರ್ಪಿನ ಆಧಾರದಲ್ಲಿ ಯಾವುದೇ ಇತರ ಪ್ರಕರಣಗಳನ್ನು ಖುಲಾಸೆಗೊಳಿಸಬಾ ರದು ಎಂದು ಹೈಕೋರ್ಟ್ಗಳಿಗೆ ಸೂಚನೆ ನೀಡಿದೆ. ಪುಣೆ ಕಾರ್ಪೊರೇಶನ್ ಪ್ರಕರಣದಲ್ಲಿ ನೀಡಿದ್ದ ಆದೇಶದಲ್ಲಿ, 2013 ರ ಭೂಸ್ವಾಧೀನ ಕಾಯ್ದೆ ಉಲ್ಲಂಘನೆಯಾಗಿತ್ತು. ಇದು ಸರಕಾರಕ್ಕೆ ಭೂಸ್ವಾಧೀನ ಇನ್ನಷ್ಟು ಸುಲಭವಾಗಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್