ಎಲ್ಓಸಿಯಲ್ಲಿ ಪಾಕ್ ಬ್ಯಾಟ್ ದಾಳಿ ಹಿಮ್ಮೆಟ್ಟಿಸಿದ ಸೇನಾ ಪಡೆ
Team Udayavani, Feb 23, 2018, 4:49 PM IST
ಶ್ರೀನಗರ : ಜಮ್ಮು ಕಾಶ್ಮೀರದ ಕುಪ್ವಾರಾ ಜಿಲೆಲಯ ತಂಗದಾರ್ ವಲಯದಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನದ ಬಾರ್ಡರ್ ಆ್ಯಕ್ಷನ್ ಟೀಮ್ (ಬ್ಯಾಟ್) ನಡೆಸಿದ ದಾಳಿಯನ್ನು ಭಾರತೀಯ ಸೇನಾ ಪಡೆ ಹಿಮ್ಮೆಟ್ಟಿಸಿದೆ.
ಪಾಕಿಸ್ಥಾನದ ಬ್ಯಾಟ್ ಪಡೆಯು ಸೈನಿಕರು ಮತ್ತು ಉಗ್ರರನ್ನು ಒಳಗೊಂಡಿದೆ.
ನಿನ್ನೆ ಗುರುವಾರ ತಡರಾತ್ರಿ ಗಡಿಯಲ್ಲಿ ನಡೆದ ಬ್ಯಾಟ್ ದಾಳಿಯನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾ ಪಡೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ ಮತ್ತು ಯಾರೂ ಗಾಯಗೊಂಡಿಲ್ಲ ಎಂದು ಸೇನಾ ಮೂಲಗಳು ಹೇಳಿವೆ.
ಬ್ಯಾಟ್ ಮತ್ತು ಭಾರತೀಯ ಸೇನಾ ಪಡೆಯ ನಡುವಿನ ಗುಂಡಿನ ಕಾಳಗ ಒಂದು ತಾಸಿಗೂ ಹೆಚ್ಚು ಕಾಲ ನಡೆದಿತ್ತು. ಭಾರತೀಯ ಯೋಧರು ಬ್ಯಾಟ್ಗೆ ಪರಿಣಾಮಕಾರಿ ಉತ್ತರ ನೀಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ