ನಮ್ಮದು ಸೈದ್ಧಾಂತಿಕ ಜಯ: ಮೋದಿ
Team Udayavani, Mar 7, 2018, 12:15 PM IST
ಹೊಸದಿಲ್ಲಿ: “ತ್ರಿಪುರದಲ್ಲಿ ಎಡಪಕ್ಷದ ಆಡಳಿತವನ್ನು ಕೊನೆಗಾಣಿಸಿರುವ ಬಿಜೆಪಿ ಯದ್ದು ಸೈದ್ಧಾಂತಿಕ ಜಯ. ದೇಶಾದ್ಯಂತ ಗೆಲುವಿನ ಓಟವನ್ನು ಮುಂದುವರಿಸಬೇಕೆಂದರೆ ಪಕ್ಷ ಇನ್ನಷ್ಟು ಪರಿಶ್ರಮಪಡಬೇಕಿದೆ,’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಿಲ್ಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಈಶಾನ್ಯದ ಮೂರು ರಾಜ್ಯಗಳಲ್ಲಿ ಪಕ್ಷದ ಸಾಧನೆಯ ಕುರಿತು ಪ್ರಸ್ತಾಪಿಸಿ ಈ ಮಾತುಗಳನ್ನು ಆಡಿದ್ದಾರೆ. ಸಭೆಗೆ ಪ್ರಧಾನಿ ಮೋದಿ ಆಗಮಿಸುತ್ತಲೇ ಬಿಜೆಪಿ ನಾಯಕರು,”ಜೀತ್ ಹಮಾರೀ ಜಾರೀ ಹೈ,ಅಬ್ ಕರ್ನಾಟಕ್ ಕಿ ಬಾರಿ ಹೈ’ (ನಮ್ಮ ಗೆಲುವು ಮುಂದುವರಿದಿದೆ. ಈಗ ಕರ್ನಾಟಕದ ಸರದಿ) ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು. ನಂತರ ಮಾತನಾಡಿದ ಪ್ರಧಾನಿ, ತ್ರಿಪುರವು 25 ವರ್ಷಗಳಿಂದಲೂ ಮಾರ್ಕ್ಸ್ವಾದದ ಕೋಟೆಯಾಗಿತ್ತು. ಈಗ ನಾವು ಸೈದ್ಧಾಂತಿಕ ಗೆಲುವು ಸಾಧಿಸಿದ್ದೇವೆ. ಹಿಂಸೆ, ದ್ವೇಷ ತುಂಬಿದ ಎಡಪಕ್ಷಗಳನ್ನು ಜನ ತಿರಸ್ಕರಿಸಿದ್ದಾರೆ. ನಮಗೆ ಎಲ್ಲ ರಾಜ್ಯಗಳೂ ಸಮಾನ. ಅವುಗಳ ಅಭಿವೃದ್ಧಿಗೆ ದುಡಿಯುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ