ಧರ್ಮನಿಷ್ಠ ಹಿಂದುವಾಗಿರುವ ನಾನು ಈದ್ ಆಚರಿಸುವುದಿಲ್ಲ
Team Udayavani, Mar 7, 2018, 1:52 PM IST
ಲಕ್ನೋ: ಹೋಳಿ ಮೆರವಣಿಗೆಗಾಗಿ ಉತ್ತರಪ್ರದೇಶದಲ್ಲಿ ನಮಾಜ್ ಸಮಯ ಬದಲಾವಣೆ ಮಾಡಿರುವ ಕುರಿತು ಭಾರಿ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ನಾನೊಬ್ಬ ಧರ್ಮ ನಿಷ್ಠ ಹಿಂದುವಾಗಿದ್ದು ಈದ್ ಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಎಸ್ಪಿಯನ್ನು ಗುರಿಯಾರಿಸಿಕೊಂಡು ವಾಗ್ದಾಳಿ ನಡೆಸಿದ ಯೋಗಿ ‘ನನ್ನ ಧರ್ಮದ ಮೇಲೆ ನಂಬಿಕೆ ಇರುವಾಗ ನಾನ್ಯಾಕೆ ಈದ್ ಆಚರಿಸಬೇಕು. ನಾನು ಜನಿವಾರ ಧಾರಿಯೂ ಅಲ್ಲ, ಟೋಪಿ ಧರಿಸುವವನೂ ಅಲ್ಲ’ ಎಂದಿದ್ದಾರೆ.
ತ್ರಿಪುರಾದಲ್ಲಿ ಬಿಜೆಪಿ ಗೆಲುವನ್ನು ಉಲ್ಲೇಖ ಮಾಡಿ ಎಸ್ಪಿ ಗೆ ತಿರುಗೇಟು ನೀಡಿದ ಯೋಗಿ ‘ಕೆಂಪು ಧ್ವಜಗಳನ್ನು ಕೆಳಗಿಳಿಸಲಾಗಿದೆ. ಕೆಂಪು ಟೋಪಿಗಳನ್ನೂ ಕೆಳಗಿಳಿಸಲಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ