ಧರ್ಮನಿಷ್ಠ ಹಿಂದುವಾಗಿರುವ ನಾನು ಈದ್ ಆಚರಿಸುವುದಿಲ್ಲ
Team Udayavani, Mar 7, 2018, 1:52 PM IST
ಲಕ್ನೋ: ಹೋಳಿ ಮೆರವಣಿಗೆಗಾಗಿ ಉತ್ತರಪ್ರದೇಶದಲ್ಲಿ ನಮಾಜ್ ಸಮಯ ಬದಲಾವಣೆ ಮಾಡಿರುವ ಕುರಿತು ಭಾರಿ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ನಾನೊಬ್ಬ ಧರ್ಮ ನಿಷ್ಠ ಹಿಂದುವಾಗಿದ್ದು ಈದ್ ಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಎಸ್ಪಿಯನ್ನು ಗುರಿಯಾರಿಸಿಕೊಂಡು ವಾಗ್ದಾಳಿ ನಡೆಸಿದ ಯೋಗಿ ‘ನನ್ನ ಧರ್ಮದ ಮೇಲೆ ನಂಬಿಕೆ ಇರುವಾಗ ನಾನ್ಯಾಕೆ ಈದ್ ಆಚರಿಸಬೇಕು. ನಾನು ಜನಿವಾರ ಧಾರಿಯೂ ಅಲ್ಲ, ಟೋಪಿ ಧರಿಸುವವನೂ ಅಲ್ಲ’ ಎಂದಿದ್ದಾರೆ.
ತ್ರಿಪುರಾದಲ್ಲಿ ಬಿಜೆಪಿ ಗೆಲುವನ್ನು ಉಲ್ಲೇಖ ಮಾಡಿ ಎಸ್ಪಿ ಗೆ ತಿರುಗೇಟು ನೀಡಿದ ಯೋಗಿ ‘ಕೆಂಪು ಧ್ವಜಗಳನ್ನು ಕೆಳಗಿಳಿಸಲಾಗಿದೆ. ಕೆಂಪು ಟೋಪಿಗಳನ್ನೂ ಕೆಳಗಿಳಿಸಲಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ