ಅಂಗಡಿ ಮುಚ್ಚಿಸುವ ಅಭಿಯಾನ ನಿಲ್ಲದಿದ್ದರೆ ನಿರಶನ: ಕೇಜ್ರಿವಾಲ್
Team Udayavani, Mar 10, 2018, 12:12 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಮಾಸ್ಟರ್ ಪ್ಲಾನ್ಉಲ್ಲಂಘನೆ ಮತ್ತು ಪರಿವರ್ತನ ಶುಲ್ಕ ಪಾವತಿಸದಿರವಿಕೆಯ ಕಾರಣಕ್ಕೆ ಸುಪ್ರೀ, ಕೋರ್ಟ್ ನೇಮಿಸಿದ ಸಮಿತಿಯ ನಿರ್ದೇಶದ ಪ್ರಕಾರ ದಿಲ್ಲಿ ಮುನಿಸಿಪಲ್ ಕಾರ್ಪೋರೇಶನ್ ಕಳೆದ ಕೆಲವು ತಿಂಗಳಿಂದ ನಡೆಸುತ್ತಿರುವ ಅಂಗಡಿ ಮುಚ್ಚುವ ಅಭಿಯಾನವನ್ನು ಇದೇ ಮಾರ್ಚ್ 31ರ ಒಳಗೆ ನಿಲ್ಲಿಸದಿದ್ದಲ್ಲಿ ತಾನು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅಂಗಡಿ ಮುಚ್ಚುವ ಅಭಿಯಾನದಂದ ದಿನದ 24 ತಾಸು ಕಾಲ ದುಡಿಯುವ ವರ್ಗದವರು ತಮ್ಮ ಆದಾಯ ಮೂಲವನ್ನು ಕಳೆದುಕೊಂಡು ನಿರ್ಗತಿಕರಾಗುತ್ತಿದ್ದಾರೆ. ಇಂತಹವರು ಸುಲಭದಲ್ಲಿ ಕ್ರಿಮಿನಲ್ ಗಳಾಗುವ ಅಪಾಯ ಇದೆ. ಇವರು ಯಾರಿಗೂ ಮೋಸ ವಂಚನೆ ಮಾಡದೆ ದುಡಿದು ಸರಕಾರಕ್ಕೆ ತೆರಿಗೆ ಪಾವತಿಸುತ್ತಾ ಬಂದವರಾಗಿದ್ದಾರೆ. ಇವರಿಗಿರುವ ಕಾನೂನು ತೊಡಕನ್ನು ಕೇಂದ್ರ ಸರಕಾರ ಸಂಬಂಧಿತ ಕಾಯಿದೆಗೆ ಸಣ್ಣ ದೊಂದು ತಿದ್ದುಪಡಿ ಮೂಲಕ ನಿವಾರಿಸಬಹುದಾಗಿದೆ. ಮೋದಿ ಸರಕಾರ ಇದನ್ನು ಇನ್ನಾದರೂ ಮಾಡಬೇಕು ಎಂದು ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ