ನಕ್ಸಲರಿಗೆ 9 ಯೋಧರು ಬಲಿ, ಹದಗೆಟ್ಟ ಆಂತರಿಕ ಭದ್ರತೆ: ರಾಹುಲ್
Team Udayavani, Mar 13, 2018, 7:04 PM IST
ಹೊಸದಿಲ್ಲಿ : ಒಂಬತ್ತು ಮಂದಿ ಸಿಆರ್ಪಿಎಫ್ ಯೋಧರನ್ನು ಬಲಿಪಡೆದ ಛತ್ತೀಸ್ಗಢದ ಸುಕ್ಮಾ ನಕ್ಸಲ್ ದಾಳಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಸರಕಾರದ ತಪ್ಪು ನೀತಿಗಳಿಂದಾಗಿ ದೇಶದ ಆಂತರಿಕ ಭದ್ರತೆ ಹದಗೆಡುತ್ತಿರುವುದನ್ನು ಈ ಘಟನೆಯು ಬಿಂಬಿಸುತ್ತದೆ ಎಂದವರು ಹೇಳಿದ್ದಾರೆ.
ಒಂದು ವರ್ಷದ ಹಿಂದೆ ನಕ್ಸಲರು ಸುಕ್ಮಾದಲ್ಲಿ ಇದೇ ರೀತಿಯ ಹೊಂಚು ದಾಳಿ ನಡೆಸಿ 12 ಮಂದಿ ಜವಾನರನ್ನು ಕೊಂದಿದ್ದರು. ಈಗ ಪುನಃ ಅದೇ ರೀತಿಯ ಘಟನೆಯ ಪುನರಾವರ್ತನೆಯಾಗಿದ್ದು ಈ ಬಾರಿ 9 ಯೋಧರು ಪ್ರಾಣ ತೆತ್ತಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ನಕ್ಸಲರು ನಡೆಸಿರುವ ಸಿಆರ್ಪಿಎಫ್ ಯೋಧರ ಹತ್ಯೆಯನ್ನು ಖಂಡಿಸಿ ಈ ಘಟನೆಯು ಅತ್ಯಂತ ಹೃದಯ ವಿದ್ರಾವಕ ವಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು