ಉ.ಪ್ರ: 37 IAS ಅಧಿಕಾರಿಗಳು ವರ್ಗ, ವಿವಾದಿತ ಗೋರಖ್ಪುರ DMಗೆ ಭಡ್ತಿ
Team Udayavani, Mar 17, 2018, 5:50 PM IST
ಲಕ್ನೋ : ಅತ್ಯಂತ ಪ್ರತಿಷ್ಠೆಯ ಗೋರಖ್ಪುರ, ಫೂಲ್ಪುರ ಸಂಸದೀಯ ಉಪ ಚುನಾವಣೆಗಳನ್ನು ಸೋತು ತೀವ್ರ ಮುಖಭಂಗಕ್ಕೆ ಗುರಿಯಾಗಿರುವ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ 16 ಜಿಲ್ಲಾ ಮ್ಯಾಜಿಸ್ಟ್ರೇಟರುಗಳು ಸೇರಿದಂತೆ ಒಟ್ಟು 37 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ವಿಶೇಷವೆಂದರೆ ಮತ ಎಣಿಕೆ ಕೇಂದ್ರದೊಳಗೆ ಪತ್ರಕರ್ತರನ್ನು ಬರದಂತೆ ತಡೆಯುವ ಮೂಲಕ ವಿವಾದಕ್ಕೆ ಗುರಿಯಾದ ಗೋರಖ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೀವ್ ರೌತೇಲ ಅವರಿಗೂ ವರ್ಗಾವಣೆಯಾಗಿದ್ದು ಅವರಿಗೆ ದೇವಿಪಟನ್ ಡಿವಿಜನಲ್ ಕಮಿಷನರ್ ಆಗಿ ಭಡ್ತಿಯನ್ನೂ ನೀಡಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ತೆರವಾಗಿದ್ದ ಗೋರಖ್ಪುರ ಸಂಸದೀಯ ಕ್ಷೇತ್ರವನ್ನು ಹಲವು ದಶಕಗಳ ಬಳಿಕ ಬಿಜೆಪಿ ಕೈಯಿಂದ ಸಮಾಜವಾದಿ ಪಕ್ಷ ಕಿತ್ತುಕೊಂಡಿರುವುದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?