ಅಯೋಧ್ಯೆ: ಭೂಸ್ವಾಧೀನ ಮಾರ್ಗ ಅನುಸರಿಸಿ: ಮೋದಿಗೆ ಸ್ವಾಮಿ ಪತ್ರ


Team Udayavani, Mar 17, 2018, 7:26 PM IST

Swamy-salute-700.jpg

ಹೊಸದಿಲ್ಲಿ : ರಾಮಜನ್ಮಭೂಮಿ ದೇವಸ್ಥಾನವನ್ನು ನಿರ್ಮಿಸಲು ವಿವಾದಿತ ಅಯೋಧ್ಯೆ ನಿವೇಶನವನ್ನು ಕಾನೂನು ಸಮ್ಮತ ಭೂಸ್ವಾಧೀನ ಪ್ರಕ್ರಿಯ ಮೂಲಕ ಸರಕಾರ ವಶಕ್ಕೆ ತೆಗೆದುಕೊಳ್ಳಬೇಕು ಎಂದು ವಿವಾದಿತ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

“ಅಯೋಧ್ಯೆಯ ವಿವಾದಿತ ಸ್ಥಳವನ್ನು ಕಾನೂನು ಪ್ರಕಾರ ಸ್ವಾಧೀನ ಪಡಿಸಿಕೊಳ್ಳಲು ಸರಕಾರ ಅಧ್ಯಾದೇಶವೊಂದನ್ನು ಜಾರಿಗೆ ತರಬೇಕು; ಇದನ್ನು ಅನುಸರಿಸಿ ಕಾನೂನು ರೂಪಣೆಯಾಗಬೇಕು. ಅನಂತರ ಆಗಮ ಶಾಸ್ತ್ರದ ತಿಳಿವಳಿಕೆ ಹೊಂದಿರುವ ಧಾರ್ಮಿಕ ನಾಯಕರ ಸಂಸ್ಥೆಗೆ ಹಸ್ತಾಂತರಿಸಬೇಕು; ಅವರಿಗೆ ಅಲ್ಲಿ ರಾಮ ಜನ್ಮಭೂಮಿ ದೇವಸ್ಥಾನವನ್ನು ಸ್ಥಾಪಿಸುವಂತೆ ಸೂಚಿಸಬೇಕು’ ಎಂದು ಸುಬ್ರಮಣಿಯನ್‌ ಸ್ವಾಮಿ ಪತ್ರದಲ್ಲಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. 

ಅಯೋಧ್ಯೆಯ ವಿವಾದಿತ ಸ್ಥಳ ತಮ್ಮದೆಂದು ಹೇಳಿಕೊಳ್ಳುವವರು ನ್ಯಾಯಾಲಯದಲ್ಲಿ ಭೂಮಾಲಕತ್ವ ವ್ಯಾಜ್ಯದಲ್ಲಿ  ವ್ಯಸ್ತರಾಗಿದ್ದು ಈ ವಿಷಯವನ್ನು ಇದೇ ಮಾರ್ಚ್‌ 23ರಂದು ಸುಪ್ರೀಂ ಕೋರ್ಟ್‌ ವಿಚಾರಣೆಗೆ ಎತ್ತಿಕೊಳ್ಳಲಿದೆ. ವಿವಾದಿತ ಸ್ಥಳ ತಮ್ಮದೆಂದು ಹೇಳಿಕೊಳ್ಳುವ ವ್ಯಾಜ್ಯದಲ್ಲಿನ ಕಕ್ಷಿಗಾರರಿಗೆ ಹಣದ ಪರಿಹಾರವನ್ನು ನೀಡಿ ಆ ಸ್ಥಳವನ್ನು ಸರಕಾರ ವಶಕ್ಕೆ ತೆಗೆದುಕೊಳ್ಳಬಹುದಾಗಿದೆ ಎಂದು ಸ್ವಾಮಿ ಹೇಳಿದ್ದಾರೆ. 

ಕಾಂಗ್ರೆಸ್‌ ಪ್ರಭಾವಿತ ವಕೀಲರು ಈ ವ್ಯಾಜ್ಯದಲ್ಲಿ ಯಾವುದೇ ಪ್ರಗತಿಯಾಗದಂತೆ ತಡೆಯೊಡ್ಡುತ್ತಿದ್ದಾರೆ. ಆದುದರಿಂದ ನನಗಿನ್ನಿಸುವುದೇನೆಂದರೆ ನಾವು ಸಂವಿಧಾನ ಮತ್ತು ಕಾನೂನನ್ನು ನಮ್ಮ ಶಸ್ತ್ರವನ್ನಾಗಿ ಬಳಸಿಕೊಂಡು ವಿವಾದಿತ ನಿವೇಶನವನ್ನು ಕಾನೂನು ಪ್ರಕಾರ ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಸ್ವಾಮಿ ಹೇಳಿದ್ದಾರೆ. 

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.