ಮತ ಪತ್ರ ವ್ಯವಸ್ಥೆಗೆ ಮರಳುವುದು ಹಿನ್ನಡೆ ಕ್ರಮ: ಮಾಜಿ ಸಿಇಸಿ
Team Udayavani, Mar 19, 2018, 5:07 PM IST
ಹೈದರಾಬಾದ್ : ಹಳೆಯ ಮತ ಪತ್ರ ವ್ಯವಸ್ಥೆಗೆ ಮರಳುವುದು ಹಿನ್ನಡೆಯ ಕ್ರಮವಾದೀತು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ ಎಸ್ ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ.
ವಿದ್ಯುನ್ಮಾನ ಮತಯಂತ್ರಗಳು ಸಂಪೂರ್ಣವಾಗಿ ವಿಶ್ವಾಸಾರ್ಹವಾಗಿದೆ. ಅವುಗಳನ್ನು ತಿರುಚುವುದು ಅಸಾಧ್ಯ. ಆದರೆ ಹಳೆಯ ಮತ ಪತ್ರ ವ್ಯವಸ್ಥೆಯಲ್ಲಿ ಕೈಚಳಕಕ್ಕೆ ಅವಕಾಶವಿದೆ. ಮಾತ್ರವಲ್ಲದೆ ಕಾಗದಗಳ ವ್ಯರ್ಥ ಬಳಕೆ ಮತ್ತು ಫಲಿತಾಂಶ ಪ್ರಕಟನೆಗೆ ಸುದೀರ್ಘ ಹೊತ್ತು ಮುಂತಾಗಿ ಹಲವಾರು ಬಗೆಯ ಅನನುಕೂಲತೆಗಳಿವೆ ಎಂದವರು ಹೇಳಿದರು.
ಇವಿಎಂಗಳು ದೇಶದ ಹಮ್ಮೆ ಎಂದು ಹೇಳಿದ ಅವರು ಅವು ಸಂಪೂರ್ಣವಾಗಿ ವಿಶ್ವಾರ್ಸಾಹವಾಗಿವೆ. ಆದರೆ ಕೆಲವು ರಾಜಕೀಯ ಪಕ್ಷಗಳು ಹಳೇ ಮತ ಪತ್ರ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕೆಂದು ಆಗ್ರಹಿಸುತ್ತಿರುವುದು ದುರದೃಷ್ಟಕರ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ