ಉಗ್ರರಿಗೆ ರವಾನಿಸಲಾಗುತ್ತಿದ್ದ 3 ಲಕ್ಷ ರೂ. ಜಪ್ತಿ
Team Udayavani, Mar 23, 2018, 10:50 AM IST
ಹೊಸದಿಲ್ಲಿ: ಕಣಿವೆ ರಾಜ್ಯದಲ್ಲಿ ಉಗ್ರ ಸಂಘಟನೆ ಲಷ್ಕರ್ನ ಹಣಕಾಸು ಅಕ್ರಮ ಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉಗ್ರರಿಗೆ ನೀಡಲೆಂದು ಸಾಗಿಸಲಾಗುತ್ತಿದ್ದ 3 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದೆ. ಭಾರತೀಯ ಕರೆನ್ಸಿಯಲ್ಲಿದ್ದ ನಗದನ್ನು ಉಗ್ರ ಮೊಹಮ್ಮದ್ ಹುಸೇನ್ ದರ್ ಅಲಿಯಾಸ್ ರಾಜುಗೆ ರವಾನಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!