ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ ಮಾದಕ ಪಿಡುಗು


Team Udayavani, Mar 26, 2018, 10:25 AM IST

Drug-Addict-600.jpg

ದೇಶದ ಯುವಜನರನ್ನು ದುಶ್ಚಟಗಳ ದಾಸ್ಯಕ್ಕೆ ದೂಡಿ, ದೇಶದ ಭವಿಷ್ಯವನ್ನು ಮಬ್ಟಾಗಿಸುವ ಕುತಂತ್ರವೊಂದು ಭಾರತದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ವರ್ಷಗಳಿಂದ ದೇಶದಲ್ಲಿ ಮಾದಕ ವಸ್ತುಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) 2017ರಲ್ಲಿ ದೇಶದ ವಿವಿಧೆಡೆ 3.6 ಲಕ್ಷ ಕೋಟಿ ಕೆಜಿಯಷ್ಟು ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ 2017ರಲ್ಲಿ ವಶಪಡಿಸಿಕೊಳ್ಳಲಾಗಿರುವ ಮಾದಕ ವಸ್ತುಗಳ ಪ್ರಮಾಣ ಶೇ. 300ರಷ್ಟು ಹೆಚ್ಚು ಎಂದು ಎನ್‌ಸಿಬಿ ಹೇಳಿರುವುದು ಕಳವಳಕಾರಿ ವಿಚಾರ. 

3.6 : ಲಕ್ಷ ಕೆ.ಜಿ. – 2017ರಲ್ಲಿ ವಶಪಡಿಸಿಕೊಳ್ಳಲಾಗಿರುವ ಒಟ್ಟು ಮಾದಕ ವಸ್ತುಗಳ ಪ್ರಮಾಣ

300% : ಹಿಂದಿನ ವರ್ಷಗಳಿಗೆ ಹೋಲಿಸಿದರೆ 2017ರಲ್ಲಿ ಆಗಿರುವ ಜಪ್ತಿಯ ಪ್ರಮಾಣದ ಹೆಚ್ಚಳ

ಯಾವ ರಾಜ್ಯ ಯಾವುದರಲ್ಲಿ ಮುಂದು? 
ಆಫೀಮು
ಪಂಜಾಬ್‌ :
505.86 ಕೆ.ಜಿ.
ರಾಜಸ್ಥಾನ : 426.95 ಕೆ.ಜಿ.

ಹೆರಾಯಿನ್‌
ಗುಜರಾತ್‌ :
1,017 ಕೆ.ಜಿ.
ಪಂಜಾಬ್‌ :  406 ಕೆ.ಜಿ.

ಗಾಂಜಾ
ಆಂಧ್ರಪ್ರದೇಶ :
78,767 ಕೆ.ಜಿ.
ಒಡಿಶಾ : 55,875 ಕೆ.ಜಿ.

ಚರಸ್‌
ಉತ್ತರ ಪ್ರದೇಶ :
702 ಕೆ.ಜಿ.
ಮಧ್ಯಪ್ರದೇಶ : 625 ಕೆ.ಜಿ.

ಕೊಕೇನ್‌
ದಿಲ್ಲಿ :
30 ಕೆ.ಜಿ.
ಮಹಾರಾಷ್ಟ್ರ : 21.83 ಕೆ.ಜಿ.

ಯಾವ್ಯಾವ ಡ್ರಗ್‌, ಎಷ್ಟೆಷ್ಟು ಜಪ್ತಿ ? 
ಆಫೀಮು  : 2,552 ಕೆಜಿ
ಹೆರಾಯಿನ್‌ : 2,146 ಕೆಜಿ
ಗಾಂಜಾ : 3,52,379 ಕೆಜಿ
ಹಾಶಿಶ್‌ : 3,218 ಕೆಜಿ
ಕೊಕೇನ್‌ : 69 ಕೆಜಿ

ಕಳೆದೈದು ವರ್ಷಗಳಲ್ಲಿನ ಜಪ್ತಿ ವಿವರ
2017 :
3.60 ಲಕ್ಷ ಕೆಜಿ
2016 : 3.01 ಲಕ್ಷ ಕೆಜಿ
2015 : 1 ಲಕ್ಷ ಕೆಜಿ
2014 : 1 ಲಕ್ಷ ಕೆಜಿ
2013 : 1 ಲಕ್ಷ ಕೆಜಿ

ಸಚಿವರೇನಂತಾರೆ? 
ನಾನಾ ರಾಜ್ಯಗಳಲ್ಲಿ ವಶಕ್ಕೆ ಪಡೆಯಲಾಗಿರುವ ಡ್ರಗ್ಸ್‌ಗಳ ವಿವರಗಳನ್ನು ಕೇಂದ್ರೀಕರಿಸುವ ಮೂಲಕ ದೇಶದಲ್ಲಿ ಮಾದಕ ವಸ್ತು ಜಾಲದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು.
— ರಾಜನಾಥ್‌ ಸಿಂಗ್‌, ಕೇಂದ್ರ ಗೃಹ ಸಚಿವ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.