ನನ್ನ ಬೇಡಿಕೆಗೂ ಬೆಂಬಲ ಕೊಡಿ; ಅಣ್ಣಾ ಹಜಾರೆಯತ್ತ ಶೂ ಬಾಣ!
Team Udayavani, Mar 30, 2018, 10:14 AM IST
ನವದೆಹಲಿ: ಕಳೆದ 6 ದಿನಗಳಿಂದ ದೆಹಲಿಯಲ್ಲಿ ನಿರಶನ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗುರುವಾರ ಉಪವಾಸ ಅಂತ್ಯಗೊಳಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಶೂ ಎಸೆದ ಘಟನೆ ನಡೆದಿತ್ತು.
ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ತನ್ನ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸದಿರುವುದಕ್ಕೆ ಅಸಮಾಧಾನಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಶೂ ಎಸೆದ ವ್ಯಕ್ತಿಯನ್ನು ರಾಜ್ ಕುಮಾರ್ ಸೈನಿ ಎಂದು ಗುರುತಿಸಲಾಗಿದ್ದು, ಬಳಿಕ ಈತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
ಭಾರತ-ಪಾಕ್ ಗಡಿಯಲ್ಲಿ ಅಕ್ರಮ ನುಸುಳುವಿಕೆ ಹಾಗೂ ಅಪ್ರಚೋದಿತ ಗುಂಡಿನ ದಾಳಿ ತಡೆಯುವ ನಿಟ್ಟಿನಲ್ಲಿ ಗೋಡೆಯನ್ನು ನಿರ್ಮಿಸಬೇಕೆಂಬುದು ಸೈನಿ ಬೇಡಿಕೆಯಾಗಿತ್ತು. ಆದರೆ ಅಣ್ಣಾ ಹಜಾರೆ ಈ ಬೇಡಿಕೆಯನ್ನು ಒಪ್ಪಿಕೊಂಡಿರಲಿಲ್ಲವಾಗಿತ್ತು. ಇದರಿಂದ ಆಕ್ರೋಶಿತಗೊಂಡ ಸೈನಿ ಹಜಾರೆಯತ್ತ ಶೂ ಎಸೆದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ