ಕಾಸರಗೋಡಿನ ನಾಲ್ವರು ಐಸಿಸ್‌ ಉಗ್ರರ ಸಾವು


Team Udayavani, Mar 31, 2018, 6:00 AM IST

27.jpg

ಕಾಸರಗೋಡು: ಐಸಿಸ್‌ಗೆ ಸೇರ್ಪಡೆಗೊಂಡ ಕಾಸರಗೋಡಿನ ನಾಲ್ವರು ಅಫ್ಘಾನಿಸ್ಥಾನದಲ್ಲಿ ಅಮೆರಿಕ ಸೇನೆಯ ಬಾಂಬ್‌ ದಾಳಿಗೆ ಬಲಿಯಾಗಿದ್ದಾರೆ. ಕಾಸರಗೋಡು ಪಡನ್ನದ ನಿವಾಸಿಗಳಾದ ಶಿಹಾಬ್‌, ಪತ್ನಿ ಅಜ್ಮಲಾ, ಅವರ ಮಗು ಮತ್ತು ತೃಕ್ಕರಿಪುರದ ಮುಹಮ್ಮದ್‌ ಮನ್ಸಾದ್‌ ಮೃತಪಟ್ಟವರು ಎಂದು ವರದಿಯಾಗಿದೆ. ನಂಗರ ಹಾರ್‌ ಪ್ರದೇಶದ ಐಸಿಸ್‌ ಶಿಬಿರದ ಮೇಲೆ ಅಮೆರಿಕದ ವಾಯುಪಡೆ ನಡೆಸಿದ ಬಾಂಬ್‌ ದಾಳಿಯಲ್ಲಿ ಇವರು ಸಾವಿಗೀಡಾಗಿದ್ದಾರೆ. ಕೇರಳದಿಂದ ನಾಪತ್ತೆಯಾಗಿದ್ದ ಇವರು ಅಫ್ಘಾನ್‌ ತಲುಪಿದ್ದರು.

ಕೇರಳದಿಂದ 22 ಮಂದಿ ಐಸಿಸ್‌ ಸೇರ್ಪಡೆಯಾಗಿದ್ದಾರೆಂದು ಪೊಲೀಸ್‌ ವರದಿ ಮಾಡಿತ್ತು. ಕೇರಳದಲ್ಲಿ ಐಸಿಸ್‌ ಚಟುವಟಿಕೆ ನೇತೃತ್ವ ವಹಿಸಿದ್ದ ಶಜೀರ್‌ ಮಂಗಲಶೆರಿ ಸಹಿತ 14 ಮಂದಿ ಕಳೆದ ವರ್ಷ ಸಿರಿಯಾದಲ್ಲಿ ಸೇನೆ ಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವಿಗೀಡಾಗಿದ್ದರು ಎಂದು ರಹಸ್ಯ ತನಿಖಾ ವಿಭಾಗ ಖಚಿತಪಡಿಸಿತ್ತು. ಕಾಸರಗೋಡಿನ ನಿವಾಸಿಗಳನ್ನು ಐಸಿಸ್‌ ಕೇಂದ್ರಕ್ಕೆ ತಲುಪಿಸಲು ನೆರವಾದ ಪ್ರಕರಣದಲ್ಲಿ ಬಿಹಾರ್‌ ನಿವಾಸಿ ಯಾಸ್ಮಿನ್‌ ಅಹಮ್ಮದ್‌ಗೆ ಎನ್‌ಐಎ ನ್ಯಾಯಾಲಯ ಏಳು ವರ್ಷ ಸಜೆ ವಿಧಿಸಿತ್ತು. 2016ರ ಜು.30ರಂದು ಪುತ್ರನೊಂದಿಗೆ ವಿದೇಶಕ್ಕೆ ಪಲಾಯನಗೈಯಲು ಯತ್ನಿಸುತ್ತಿದ್ದಾಗ ದಿಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಾಸ್ಮಿನ್‌ಳನ್ನು ಬಂಧಿಸಲಾಗಿತ್ತು.

ಕಾಸರಗೋಡು ನಿವಾಸಿಗಳಾದ 15 ಮಂದಿ ಯನ್ನು ಭಯೋತ್ಪಾದಕ ಸಂಘಟನೆಯಾದ ಐಸಿಸ್‌ಗೆ ಸೇರ್ಪಡೆಗೊಳಿಸಲು ವಿದೇಶಕ್ಕೆ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಯಾಸ್ಮಿನ್‌ ವಿರುದ್ಧ ಕೇಸು ದಾಖಲಿಸಲಾಗಿತ್ತು. ನಿಗೂಢ ರೀತಿಯಲ್ಲಿ ಕಾಸರಗೋಡಿನ ತೃಕ್ಕರಿಪುರದಿಂದ ನಾಪತ್ತೆಯಾಗಿದ್ದವರಲ್ಲಿದ್ದ ಅಬ್ದುಲ್‌ ರಶೀದ್‌ ಅಬ್ದುಲ್ಲನೊಂದಿಗೆ ಯಾಸ್ಮಿನ್‌ ನಿಕಟ ಸಂಪರ್ಕ ವಿತ್ತೆಂದು ತನಿಖೆಯಿಂದ ತಿಳಿದು ಬಂದಿತ್ತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.