ಶಾ ಮುಂಬೈ ಕರ್ನಾಟಕ ಪ್ರವಾಸ ಮುಂದೂಡಿಕೆ
Team Udayavani, Apr 2, 2018, 8:13 AM IST
ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ನಡೆಸಬೇಕಿದ್ದ ಎರಡು ದಿನಗಳ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಂಸತ್ತಿನಲ್ಲಿ ಇಂದು ವಿಪಕ್ಷಗಳು ಸಿಜೆಐ ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗ ಪ್ರಸ್ತಾಪ ಮಂಡಿಸುವ ಹಿನ್ನೆಲೆಯಲ್ಲಿ ಸಂಸತ್ ಕಲಾಪದಲ್ಲಿ ಭಾಗವಹಿಸಲು ಮುಂಬೈ ಕರ್ನಾಟಕದಲ್ಲಿ ನಡೆಸಬೇಕಿದ್ದ ಎರಡು ದಿನಗಳ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.
ಏಪ್ರಿಲ್ 12 ,13 ಮುಂದಿನ ಪ್ರವಾಸವನ್ನು ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ