ಖಾಸಗಿ ಶಾಲೆಗಳಿಗೆ ಕಡಿವಾಣ


Team Udayavani, Apr 5, 2018, 7:00 AM IST

30.jpg

ಲಕ್ನೋ: ಖಾಸಗಿ ಶಾಲೆಗಳು ಶುಲ್ಕಗಳ ಹೆಸರಿನಲ್ಲಿ ಮಕ್ಕಳ ಹೆತ್ತವರನ್ನು ಸುಲಿಗೆ ಮಾಡುವ ಕೆಟ್ಟ ಸಂಸ್ಕೃತಿಗೆ ಕಡಿವಾಣ ಹಾಕಲು ನಿರ್ಧರಿಸಿರುವ ಉತ್ತರ ಪ್ರದೇಶ ಸರಕಾರ, ಸದ್ಯದಲ್ಲೇ ಖಾಸಗಿ ಶಾಲೆಗಳ ಶುಲ್ಕವನ್ನು ಸರಕಾರವೇ ನಿಗದಿಗೊಳಿಸುವ ಸುಗ್ರೀವಾಜ್ಞೆ  ಹೊರಡಿಸಲು ತೀರ್ಮಾನಿಸಿದೆ. “ಸ್ವವಿತಾ ಪೋಷಿತ್‌ ಸ್ವತಂತ್ರ ವಿದ್ಯಾಲಯ (ಶುಲ್ಕ ನಿರ್ಧರಣ್‌) ಅಧ್ಯಾದೇಶ್‌-2018′ ಎಂಬ ಹೆಸರಿನ ಈ ಸುಗ್ರೀವಾಜ್ಞೆಗೆ  ರಾಜ್ಯಪಾಲರ ಅನುಮತಿ ಸಿಕ್ಕರೆ, ಆ ರಾಜ್ಯದಲ್ಲಿ ವಿದ್ಯಾರ್ಥಿ ಗಳಿಂದ ವರ್ಷಕ್ಕೆ ಕನಿಷ್ಟ 20 ಸಾವಿರ ರೂ.ಗಳಷ್ಟು ಶುಲ್ಕವನ್ನು ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಬೀಳಲಿದೆ. 

ರಾಜ್ಯದ ಪ್ರತಿ ವಲಯದಲ್ಲಿಯೂ ಶುಲ್ಕ ನಿಯಂತ್ರಣ ಸಮಿತಿಗಳು ಅಸ್ತಿತ್ವಕ್ಕೆ ಬರಲಿದ್ದು, ಆ ಸಮಿತಿಗಳು 1ನೇ ತರಗತಿಯಿಂದ ಪ್ರೌಢ ಶಾಲೆಗಳವರೆಗಿನ ಶಿಕ್ಷಣ ನೀಡುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಶುಲ್ಕಗಳನ್ನು ನಿರ್ಧರಿಸುತ್ತವೆ. ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮ ಅಳವಡಿಸಿಕೊಂಡಿರುವ ಶಾಲೆಗಳು ಮಾತ್ರವಲ್ಲ, ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳೂ ಈ ಸಮಿತಿಗಳ ವ್ಯಾಪ್ತಿಯೊಳಗೆ ಬರಲಿವೆ. ಈ ಸಮಿತಿಯಲ್ಲಿ ಶಿಕ್ಷಣ ತಜ್ಞರು ಸೇರಿದಂತೆ, ವಿದ್ಯಾರ್ಥಿಗಳ ಪೋಷಕರ ವಲಯದ ಪ್ರತಿನಿಧಿಗಳೂ ಸದಸ್ಯರಾಗಿ ಇರಲಿದ್ದಾರೆ. ಈ ಪ್ರಾದೇಶಿಕ ಸಮಿತಿಗಳಿಗೆ ಎಲ್ಲಾ ಖಾಸಗಿ ಶಾಲೆಗಳೂ ತಮ್ಮ ವಾರ್ಷಿಕ ಆದಾಯದ ವರದಿಯನ್ನು ಸಲ್ಲಿಸಬೇಕಿರುತ್ತದೆ. ವರದಿ ಸಲ್ಲಿಸುವಲ್ಲಿ ಮೊದಲ ಬಾರಿ ವಿಫ‌ಲವಾದರೆ, 1 ಲಕ್ಷ ರೂ., ಪುನಃ ಪುನಃ ವಿಫ‌ಲವಾದರೆ ಅಂಥ ಪ್ರತಿ ಸಂದರ್ಭ ದಲ್ಲಿಯೂ 5 ಲಕ್ಷ ರೂ. ದಂಡ ವಿಧಿಸುವ ಅಧಿಕಾರವನ್ನು ಸಮಿತಿಗೆ ನೀಡಲಾಗಿದೆ.  

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.