ಖಾಸಗಿ ಶಾಲೆಗಳಿಗೆ ಕಡಿವಾಣ


Team Udayavani, Apr 5, 2018, 7:00 AM IST

30.jpg

ಲಕ್ನೋ: ಖಾಸಗಿ ಶಾಲೆಗಳು ಶುಲ್ಕಗಳ ಹೆಸರಿನಲ್ಲಿ ಮಕ್ಕಳ ಹೆತ್ತವರನ್ನು ಸುಲಿಗೆ ಮಾಡುವ ಕೆಟ್ಟ ಸಂಸ್ಕೃತಿಗೆ ಕಡಿವಾಣ ಹಾಕಲು ನಿರ್ಧರಿಸಿರುವ ಉತ್ತರ ಪ್ರದೇಶ ಸರಕಾರ, ಸದ್ಯದಲ್ಲೇ ಖಾಸಗಿ ಶಾಲೆಗಳ ಶುಲ್ಕವನ್ನು ಸರಕಾರವೇ ನಿಗದಿಗೊಳಿಸುವ ಸುಗ್ರೀವಾಜ್ಞೆ  ಹೊರಡಿಸಲು ತೀರ್ಮಾನಿಸಿದೆ. “ಸ್ವವಿತಾ ಪೋಷಿತ್‌ ಸ್ವತಂತ್ರ ವಿದ್ಯಾಲಯ (ಶುಲ್ಕ ನಿರ್ಧರಣ್‌) ಅಧ್ಯಾದೇಶ್‌-2018′ ಎಂಬ ಹೆಸರಿನ ಈ ಸುಗ್ರೀವಾಜ್ಞೆಗೆ  ರಾಜ್ಯಪಾಲರ ಅನುಮತಿ ಸಿಕ್ಕರೆ, ಆ ರಾಜ್ಯದಲ್ಲಿ ವಿದ್ಯಾರ್ಥಿ ಗಳಿಂದ ವರ್ಷಕ್ಕೆ ಕನಿಷ್ಟ 20 ಸಾವಿರ ರೂ.ಗಳಷ್ಟು ಶುಲ್ಕವನ್ನು ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಬೀಳಲಿದೆ. 

ರಾಜ್ಯದ ಪ್ರತಿ ವಲಯದಲ್ಲಿಯೂ ಶುಲ್ಕ ನಿಯಂತ್ರಣ ಸಮಿತಿಗಳು ಅಸ್ತಿತ್ವಕ್ಕೆ ಬರಲಿದ್ದು, ಆ ಸಮಿತಿಗಳು 1ನೇ ತರಗತಿಯಿಂದ ಪ್ರೌಢ ಶಾಲೆಗಳವರೆಗಿನ ಶಿಕ್ಷಣ ನೀಡುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಶುಲ್ಕಗಳನ್ನು ನಿರ್ಧರಿಸುತ್ತವೆ. ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮ ಅಳವಡಿಸಿಕೊಂಡಿರುವ ಶಾಲೆಗಳು ಮಾತ್ರವಲ್ಲ, ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳೂ ಈ ಸಮಿತಿಗಳ ವ್ಯಾಪ್ತಿಯೊಳಗೆ ಬರಲಿವೆ. ಈ ಸಮಿತಿಯಲ್ಲಿ ಶಿಕ್ಷಣ ತಜ್ಞರು ಸೇರಿದಂತೆ, ವಿದ್ಯಾರ್ಥಿಗಳ ಪೋಷಕರ ವಲಯದ ಪ್ರತಿನಿಧಿಗಳೂ ಸದಸ್ಯರಾಗಿ ಇರಲಿದ್ದಾರೆ. ಈ ಪ್ರಾದೇಶಿಕ ಸಮಿತಿಗಳಿಗೆ ಎಲ್ಲಾ ಖಾಸಗಿ ಶಾಲೆಗಳೂ ತಮ್ಮ ವಾರ್ಷಿಕ ಆದಾಯದ ವರದಿಯನ್ನು ಸಲ್ಲಿಸಬೇಕಿರುತ್ತದೆ. ವರದಿ ಸಲ್ಲಿಸುವಲ್ಲಿ ಮೊದಲ ಬಾರಿ ವಿಫ‌ಲವಾದರೆ, 1 ಲಕ್ಷ ರೂ., ಪುನಃ ಪುನಃ ವಿಫ‌ಲವಾದರೆ ಅಂಥ ಪ್ರತಿ ಸಂದರ್ಭ ದಲ್ಲಿಯೂ 5 ಲಕ್ಷ ರೂ. ದಂಡ ವಿಧಿಸುವ ಅಧಿಕಾರವನ್ನು ಸಮಿತಿಗೆ ನೀಡಲಾಗಿದೆ.  

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.