ರಾಜ್ಯದಲ್ಲಿ ಮೇವಾನಿ: ಮೋದಿ ಪ್ರಚಾರಕ್ಕೆ ಬಂದರೆ ಗದ್ದಲವೆಬ್ಬಿಸಿ!


Team Udayavani, Apr 6, 2018, 2:47 PM IST

2-nhhj.jpg

ಬೆಂಗಳೂರು : ರಾಜ್ಯದ ಚುನಾವಣಾ ರಣಕಣದಲ್ಲಿ ಗುಜರಾತ್‌ ಮೇಡಗಾಂವನ ಪಕ್ಷೇತರ ಶಾಸಕ, ದಲಿತ ಹೋರಾಟಗಾರ  ಜಿಗ್ನೇಶ್‌ ಮೇವಾನಿ ಧುಮುಕಿದ್ದು  ರಾಜ್ಯದ ವಿವಿಧೆಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರುತ್ತಿದ್ದಾರೆ. 

ಶುಕ್ರವಾರ ಚಿತ್ರದುರ್ಗದಲ್ಲಿ ನಡೆದ ಪ್ರಗತಿಪರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೇವಾನಿ ‘ಪ್ರಧಾನಿ ಮೋದಿ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬಂದರೆ ಗದ್ದಲವೆಬ್ಬಿಸಿ . ಸಭೆಗಳಲ್ಲಿ ಕುರ್ಚಿಗಳನ್ನು ತೂರಾಡಿ’ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. 

ಶಿರಸಿಯಲ್ಲಿ ಶುಕ್ರವಾರ ನಡೆದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಆಂದೋಲನದಲ್ಲಿ ಪಾಲ್ಗೊಂಡ ಮೇವಾನಿ ‘ಸಾಮಾಜಿಕ ನ್ಯಾಯದ ಸಮಾನಸಮಾಜವನ್ನು ನಾವು ಬಯಸುತ್ತೇವೆ. ಆದರೆ ಇದನ್ನು ಆರ್‌.ಎಸ್‌.ಎಸ್‌.ಮೊದಲಿನಿಂದಲೂ ವಿರೋಸಿದೆ. ಕೋಮುವಾದಿ ರಾಜಕಾರಣದಲ್ಲಿಮೆರೆಯುತ್ತಿದೆ. ಇದನ್ನು ಇದೇ ಕರ್ನಾಟಕದ ಚುನಾವಣೆಯ ಮೂಲಕ ತಡೆಯಿರಿ’ಎಂದು ಕರೆ ನೀಡಿದ್ದಾರೆ. 

‘ಮೋದಿ ಅವರನ್ನು ಕೇಳಬೇಕಿದೆ ಎಲ್ಲಿಗೆ ಹೋಯಿತು ಎರಡು ಕೋಟಿ ಉದ್ಯೋಗ ಸೃಷ್ಟಿ? ಕೊನೇ ಪಕ್ಷ ಎಬಿವಿಪಿ, ಆರ್‌ಎಸ್‌ಎಸ್‌ ಹುಡುಗರಿಗಾದರೂ ಉದ್ಯೋಗ ಕೊಡಬಹುದಿತ್ತು. ನಮ್ಮ ಬ್ಯಾಂಕ್‌ ಖಾತೆಗೆ 15 ಲಕ್ಷ ಹಾಕ್ತೇವೆ ಅಂದರು. ಯಾವುದೂ ಆಗಿಲ್ಲ ಎಂದ ಅವರು, ಕರ್ನಾಟಕದ ಚುನಾವಣೆ ಯಾಕೆ ಮಹತ್ವದ್ದು ಅಂದರೆ, ನಾಲ್ಕು ವರ್ಷ ಕೇಂದ್ರದ ಆಡಳಿತ ನೋಡಿದ್ದೇವೆ. ಆದರೆ ಅವರು ದನದ ಹೆಸರಲ್ಲಿ ರಾಜಕಾರಣ ಮಾಡಿದರು. ಲವ್‌ ಜಿಹಾದ ವಿವಾದದಲ್ಲಿ ಕಾಲ ಕಳೆದರು. ದಲಿತರ ಹತ್ಯೆಗಳಾದವು. ಈ ಕಾರಣದಿಂದ ಬಿಜೆಪಿ ಸೋಲಿಸಬೇಕಿದೆ. ಪ್ರತಿ ಸೆಕೆಂಡು ನಮಗೆ ಮುಖ್ಯ. ಗ್ರಾಮಗಳಿಗೆ ತೆರಳಿ, ನಗರದ ಬೀದಿಗಳಲ್ಲಿ ಹೋಗಿ, ರೈತರ ಆತ್ಮಹತ್ಯೆಗೆ ಕೇಂದ್ರ ಯಾಕೆ ಸ್ಪಂದಿಸಿಲ್ಲ ಎಂದು ಕೇಳಿ ಪ್ರಚಾರ ಮಾಡಬೇಕಿದೆ ‘ಎಂದರು.

ಶಿವಮೊಗ್ಗದಲ್ಲಿ ಮಾತನಾಡಿದ ಮೇವಾನಿ ‘ಹಿಂದೂ ಹಿತದ ಬಗ್ಗೆ ಮಾತನಾಡುವವರಿಂದ ಮಾತ್ರ ದೇಶದ ರಕ್ಷಣೆಎಂದು ಬಿಂಬಿಸಲಾಗುತ್ತಿದೆ. ಆದರೆ ಅವರೇ ಈ ದೇಶದ ದೊಡ್ಡ ಶತ್ರುಗಳಾಗಿದ್ದಾರೆ’ ಟೀಕಿಸಿದರು.

ಹರಳಯ್ಯ ಯುವ ಪ್ರಶಸ್ತಿ 

ಈ ತನ್ಮಧ್ಯೆ ಮೇವಾನಿ ಅವರಿಗೆ ಚಿತ್ರದುರ್ಗದ ಮಹಾ ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಅವರು ‘ಶಿವಶರಣ ಹರಳಯ್ಯ ಯುವ ಪ್ರಶಸ್ತಿ’ ನೀಡಿ ಗೌರವಿಸಿದ್ದಾರೆ. 

ಬಿಜೆಪಿ ಪ್ರತಿಭಟನೆ 

 ಮೇವಾನಿ ಕಾರ್ಯಕ್ರಮ ವಿರೋಧಿಸಿ ಬಿಜೆಪಿಯ ನೂರಾರು  ಕಾರ್ಯಕರ್ತರು  ಶಿವಮೊಗ್ಗದಲ್ಲಿ ಪ್ರತಿಭಟಿನೆ ನಡೆಸಿದ್ದಾರೆ. ಇಂದಿನ ಬಳಿಕ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಯುವ ಎಲ್ಲಾ ಸಾಧ್ಯತೆಗಳಿವೆ. 

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.