ತಮಿಳುನಾಡು ಬಂದ್: KSRTC ಗೆ ಕಲ್ಲು,ಚಾಲಕ,ಕಂಡಕ್ಟರ್ಗೆ ಥಳಿತ!
Team Udayavani, Apr 11, 2018, 9:20 AM IST
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಪಟ್ಟು ಹಿಡಿದಿರುವ ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಬುಧವಾರ ಬಂದ್ ಆಚರಿಸುತ್ತಿವೆ.
ಕಡಲೂರಿನ ವಿಳ್ಳುಪುರದಲ್ಲಿ ಮಂಗಳವಾರ ಸಂಜೆ ಕೆಎಸ್ಆರ್ಟಿಸಿ ಬಸ್ಸೊಂದರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಚಾಲಕ ಮತ್ತು ನಿರ್ವಾಹಕನ ಮೇಲೂ ಹಲ್ಲೆ ನಡೆಸಿ ತಮಿಳುನಾಡಿನ ಪರ ಘೋಷಣೆಗಳನ್ನು ಕೂಗಿಸಲಾಗಿದೆ.
ಬಸ್ ಅಡ್ಡಗಟ್ಟಿದ 40 ಕ್ಕೂ ಹೆಚ್ಚು ಕಿಡಿ ಗೇಡಿಗಳು ದಾಂಧಲೆ ನಡೆಸಿದ್ದು , ಚಾಲಕ ಬಸವಾರಜ್ ಮತ್ತುನಿರ್ವಾಹಕ ಗುರು ಸಂಗಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದು ಚಾಲಕ ಮತ್ತು ನಿರ್ವಾಹಕನಿಗೆ ರಕ್ಷಣೆ ನೀಡಿದ್ದಾರೆ.
ಬಂದ್ ಹಿನ್ನಲೆಯಲ್ಲಿ ಕರ್ನಾಟಕದಿಂದ ಯಾವುದೇ ಸರ್ಕಾರಿ ಬಸ್ಗಳು ತಮಿಳುನಾಡಿನತ್ತ ಸಂಚರಿಸುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ