ತಮಿಳುನಾಡು ಬಂದ್: KSRTC ಗೆ ಕಲ್ಲು,ಚಾಲಕ,ಕಂಡಕ್ಟರ್ಗೆ ಥಳಿತ!
Team Udayavani, Apr 11, 2018, 9:20 AM IST
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಪಟ್ಟು ಹಿಡಿದಿರುವ ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಬುಧವಾರ ಬಂದ್ ಆಚರಿಸುತ್ತಿವೆ.
ಕಡಲೂರಿನ ವಿಳ್ಳುಪುರದಲ್ಲಿ ಮಂಗಳವಾರ ಸಂಜೆ ಕೆಎಸ್ಆರ್ಟಿಸಿ ಬಸ್ಸೊಂದರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಚಾಲಕ ಮತ್ತು ನಿರ್ವಾಹಕನ ಮೇಲೂ ಹಲ್ಲೆ ನಡೆಸಿ ತಮಿಳುನಾಡಿನ ಪರ ಘೋಷಣೆಗಳನ್ನು ಕೂಗಿಸಲಾಗಿದೆ.
ಬಸ್ ಅಡ್ಡಗಟ್ಟಿದ 40 ಕ್ಕೂ ಹೆಚ್ಚು ಕಿಡಿ ಗೇಡಿಗಳು ದಾಂಧಲೆ ನಡೆಸಿದ್ದು , ಚಾಲಕ ಬಸವಾರಜ್ ಮತ್ತುನಿರ್ವಾಹಕ ಗುರು ಸಂಗಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದು ಚಾಲಕ ಮತ್ತು ನಿರ್ವಾಹಕನಿಗೆ ರಕ್ಷಣೆ ನೀಡಿದ್ದಾರೆ.
ಬಂದ್ ಹಿನ್ನಲೆಯಲ್ಲಿ ಕರ್ನಾಟಕದಿಂದ ಯಾವುದೇ ಸರ್ಕಾರಿ ಬಸ್ಗಳು ತಮಿಳುನಾಡಿನತ್ತ ಸಂಚರಿಸುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ